News Hour;  15 ದಿನದಲ್ಲಿ ಸಾಕ್ಷ್ಯ ಸಮೇತ ಬರ್ತೆನೆ, ಬಿಜೆಪಿ-ಕಾಂಗ್ರೆಸ್‌ಗೆ HDK ಎಚ್ಚರಿಕೆ!

News Hour; 15 ದಿನದಲ್ಲಿ ಸಾಕ್ಷ್ಯ ಸಮೇತ ಬರ್ತೆನೆ, ಬಿಜೆಪಿ-ಕಾಂಗ್ರೆಸ್‌ಗೆ HDK ಎಚ್ಚರಿಕೆ!

Published : Nov 13, 2021, 11:29 PM IST

* ಸದ್ದು ಮಾಡುತ್ತಲೇ  ಇದೆ ಬಿಟ್ ಕಾಯಿನ್ ಪ್ರಕರಣ
*  ಬಿಟ್ ಕಾಯಿನ್ ದುಡ್ಡು ಯಾರಿಗೆ ಹೋಗಿದೆ? ಬಹಿರಂಗ ಮಾಡಿ
* ಕಾಂಗ್ರೆಸ್‌ನವರ ಜತೆ ಶ್ರೀಕಿ ಹೆಸರು ಇತ್ತಲ್ಲ.. ನಿಮ್ಮ ಅವಧಿಯದ್ದೇ ಕೆಲಸ
* 'ಹದಿನೈದು ದಿನದಲ್ಲಿ ಎಲ್ಲ ಬಹಿರಂಗ ಮಾಡ್ತೆನೆ'

ಬೆಂಗಳೂರು(ನ. 13)  ಬಿಟ್ ಕಾಯಿನ್ (Bitcoin Scam) ಸೀಝ್ ಮಾಡಲಾಗಿದೆ  ಅಂದ ಮೇಲೆ ಅದರ ಹಣ ಯಾರಿಗೆ ಹೋಗಿದೆ? ಬಹಿರಂಗ ಮಾಡಿ ಎಂದು ಕರ್ನಾಟಕ ಸರ್ಕಾರಕ್ಕೆ(Karnataka Govt) ಸಿದ್ದರಾಮಯ್ಯ, ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಅನೇಕ  ಕಾಂಗ್ರೆಸ್ ನಾಯಕರು ಸವಾಲು ಹಾಕಿದ್ದಾರೆ.  ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪ-ಪ್ರತ್ಯಾರೋಪ ಜೋರಾಗಿದೆ. ಬಿಜೆಪಿ ನಾಯಕರು, ಸಚಿವರು  ಕಾಂಗ್ರೆಸ್(Congress) ಮೇಲೆ ಪ್ರಹಾರ ಮಾಡಿದ್ದಾರೆ. ತನಿಖೆಯಿಂದ ಎಲ್ಲವೂ ಭಯಲಾಗುತ್ತದೆ ಎಂದಿದ್ದಾರೆ.

ಹ್ಯಾಕರ್ ಶ್ರೀಕಿಯ ರಣ ರೋಚಕ ಇತಿಹಾಸ

ಬಿಟ್ ಕಾಯಿನ್ ಪ್ರಕರಣದಲ್ಲಿ ತನಿಖೆಯು ಹಾದಿ ತಪ್ಪಿಸುವ ಕೆಲಸವನ್ನು ನೀವೇ ಮಾಡಬೇಡಿ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಎಚ್‌ಡಿ (HD Kumaraswamy) ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ಜನರಿಗೆ ಹೇಳಿ ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಸಚಿವ ಸುಧಾಕರ್(Dr. K Sudhakar) ಕಾಂಗ್ರೆಸ್ ಪ್ರಶ್ನೆಗಳಿಗೆ ಒಂದಾದ ಮೇಲೆ ಒಂದು ಉತ್ತರ ನೀಡಿದ್ದಾರೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ...

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more