News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

Published : Nov 02, 2021, 11:56 PM IST

* ಅಗಲಿದ ಪುನೀತ್‌ಗೆ  ಹಾಲು ತುಪ್ಪ ಕಾರ್ಯಕ್ರಮ
* ಉಪಸಮರದ ಫಲಿತಾಂಶ ಬಂತು.. ಒಂದು ಕೈ..ಒಂದು ಕಮಲ!
* 2018 ಮತ್ತು 2021... ವೋಟಿಂಗ್ ಸರಾಸರಿ ಲೆಕ್ಕಾಚಾರ
* ಜೆಡಿಎಸ್ ನಾಯಕರು ಸೋಲಿನ ನಂತ್ರ ಏನಂದ್ರು?

ಬೆಂಗಳೂರು(ನ. 02)  ಅಪ್ಪು (Puneeth Rajkumar) ನೆಚ್ಚಿನ ಐವತ್ತು ಬಗೆಯ ಖಾದ್ಯಗಳನ್ನು ಇಟ್ಟು ಕುಟುಂಬ ಪೂಜೆ ನೆರವೇರಿಸಿದೆ.  ಅಪ್ಪುಗೆ ಪ್ರಿಯವಾದ ಮುದ್ದೆ-ನಾಟಿಕೋಳಿ ಸಾರನ್ನು ಇಟ್ಟು ಕುಟುಂಬದವರು ಹಾಲು ತುಪ್ಪ ಸಮರ್ಪಿಸಿದ್ದಾರೆ.

ಬಿಜೆಪಿ ಕಾಂಗ್ರೆಸ್ ಗೆ ಸಮಪಾಲು... ಮುಂದೆ ಯಾವ ಬದಲಾವಣೆ!

ಹಾನಗಲ್(Hangal) ಮತ್ತು ಸಿಂಧಗಿ (Sindhagi) ಉಪಸಮರದ ಫಲಿತಾಂಶ ಹೊರಬಂದಿದ್ದು ಹಾನಗಲ್ ಕಾಂಗ್ರೆಸ್(Congress) ಪಾಲಾಗಿದ್ದರೆ ಸಿಂಧಗಿಯಲ್ಲಿ ಬಿಜೆಪಿ (BJP) ಗೆದ್ದಿದೆ. ಜೆಡಿಎಸ್ (JDS) ಎರಡೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.  ಹಿಂದಿನ ವಿಧಾನಸಭೆ ಚುನಾವಣೆಗೂ ಈಗ ಬಂದಿರುವ ಫಲಿತಾಂಶಕ್ಕೂ ಹೋಲಿಕೆ ಮಾಡಬೇಕಿದ್ದು ಲೆಕ್ಕಾಚಾರ ಇಲ್ಲಿದೆ. ಜೆಡಿಎಸ್ ನಾಯಕರು ಅಬ್ಬರದ ಪ್ರಚಾರವನ್ನೇ ನಡೆಸಿದ್ದರು ಆದರೆ ಎರು ಕ್ಷೇತ್ರದಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿದೆ. ಹಣ ಬಲ ಮತ್ತು  ಅಧಿಕಾರದಿಂದ ಬಿಜೆಪಿ  ಗೆಲವು ಸಾಧಿಸಿದೆ ಎನ್ನುವುದು ಜೆಡಿಎಸ್ ಪ್ರಮುಖರ ಮಾತು.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more