News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

Published : Nov 02, 2021, 11:56 PM IST

* ಅಗಲಿದ ಪುನೀತ್‌ಗೆ  ಹಾಲು ತುಪ್ಪ ಕಾರ್ಯಕ್ರಮ
* ಉಪಸಮರದ ಫಲಿತಾಂಶ ಬಂತು.. ಒಂದು ಕೈ..ಒಂದು ಕಮಲ!
* 2018 ಮತ್ತು 2021... ವೋಟಿಂಗ್ ಸರಾಸರಿ ಲೆಕ್ಕಾಚಾರ
* ಜೆಡಿಎಸ್ ನಾಯಕರು ಸೋಲಿನ ನಂತ್ರ ಏನಂದ್ರು?

ಬೆಂಗಳೂರು(ನ. 02)  ಅಪ್ಪು (Puneeth Rajkumar) ನೆಚ್ಚಿನ ಐವತ್ತು ಬಗೆಯ ಖಾದ್ಯಗಳನ್ನು ಇಟ್ಟು ಕುಟುಂಬ ಪೂಜೆ ನೆರವೇರಿಸಿದೆ.  ಅಪ್ಪುಗೆ ಪ್ರಿಯವಾದ ಮುದ್ದೆ-ನಾಟಿಕೋಳಿ ಸಾರನ್ನು ಇಟ್ಟು ಕುಟುಂಬದವರು ಹಾಲು ತುಪ್ಪ ಸಮರ್ಪಿಸಿದ್ದಾರೆ.

ಬಿಜೆಪಿ ಕಾಂಗ್ರೆಸ್ ಗೆ ಸಮಪಾಲು... ಮುಂದೆ ಯಾವ ಬದಲಾವಣೆ!

ಹಾನಗಲ್(Hangal) ಮತ್ತು ಸಿಂಧಗಿ (Sindhagi) ಉಪಸಮರದ ಫಲಿತಾಂಶ ಹೊರಬಂದಿದ್ದು ಹಾನಗಲ್ ಕಾಂಗ್ರೆಸ್(Congress) ಪಾಲಾಗಿದ್ದರೆ ಸಿಂಧಗಿಯಲ್ಲಿ ಬಿಜೆಪಿ (BJP) ಗೆದ್ದಿದೆ. ಜೆಡಿಎಸ್ (JDS) ಎರಡೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.  ಹಿಂದಿನ ವಿಧಾನಸಭೆ ಚುನಾವಣೆಗೂ ಈಗ ಬಂದಿರುವ ಫಲಿತಾಂಶಕ್ಕೂ ಹೋಲಿಕೆ ಮಾಡಬೇಕಿದ್ದು ಲೆಕ್ಕಾಚಾರ ಇಲ್ಲಿದೆ. ಜೆಡಿಎಸ್ ನಾಯಕರು ಅಬ್ಬರದ ಪ್ರಚಾರವನ್ನೇ ನಡೆಸಿದ್ದರು ಆದರೆ ಎರು ಕ್ಷೇತ್ರದಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿದೆ. ಹಣ ಬಲ ಮತ್ತು  ಅಧಿಕಾರದಿಂದ ಬಿಜೆಪಿ  ಗೆಲವು ಸಾಧಿಸಿದೆ ಎನ್ನುವುದು ಜೆಡಿಎಸ್ ಪ್ರಮುಖರ ಮಾತು.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more