News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

Published : Nov 02, 2021, 11:56 PM IST

* ಅಗಲಿದ ಪುನೀತ್‌ಗೆ  ಹಾಲು ತುಪ್ಪ ಕಾರ್ಯಕ್ರಮ
* ಉಪಸಮರದ ಫಲಿತಾಂಶ ಬಂತು.. ಒಂದು ಕೈ..ಒಂದು ಕಮಲ!
* 2018 ಮತ್ತು 2021... ವೋಟಿಂಗ್ ಸರಾಸರಿ ಲೆಕ್ಕಾಚಾರ
* ಜೆಡಿಎಸ್ ನಾಯಕರು ಸೋಲಿನ ನಂತ್ರ ಏನಂದ್ರು?

ಬೆಂಗಳೂರು(ನ. 02)  ಅಪ್ಪು (Puneeth Rajkumar) ನೆಚ್ಚಿನ ಐವತ್ತು ಬಗೆಯ ಖಾದ್ಯಗಳನ್ನು ಇಟ್ಟು ಕುಟುಂಬ ಪೂಜೆ ನೆರವೇರಿಸಿದೆ.  ಅಪ್ಪುಗೆ ಪ್ರಿಯವಾದ ಮುದ್ದೆ-ನಾಟಿಕೋಳಿ ಸಾರನ್ನು ಇಟ್ಟು ಕುಟುಂಬದವರು ಹಾಲು ತುಪ್ಪ ಸಮರ್ಪಿಸಿದ್ದಾರೆ.

ಬಿಜೆಪಿ ಕಾಂಗ್ರೆಸ್ ಗೆ ಸಮಪಾಲು... ಮುಂದೆ ಯಾವ ಬದಲಾವಣೆ!

ಹಾನಗಲ್(Hangal) ಮತ್ತು ಸಿಂಧಗಿ (Sindhagi) ಉಪಸಮರದ ಫಲಿತಾಂಶ ಹೊರಬಂದಿದ್ದು ಹಾನಗಲ್ ಕಾಂಗ್ರೆಸ್(Congress) ಪಾಲಾಗಿದ್ದರೆ ಸಿಂಧಗಿಯಲ್ಲಿ ಬಿಜೆಪಿ (BJP) ಗೆದ್ದಿದೆ. ಜೆಡಿಎಸ್ (JDS) ಎರಡೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.  ಹಿಂದಿನ ವಿಧಾನಸಭೆ ಚುನಾವಣೆಗೂ ಈಗ ಬಂದಿರುವ ಫಲಿತಾಂಶಕ್ಕೂ ಹೋಲಿಕೆ ಮಾಡಬೇಕಿದ್ದು ಲೆಕ್ಕಾಚಾರ ಇಲ್ಲಿದೆ. ಜೆಡಿಎಸ್ ನಾಯಕರು ಅಬ್ಬರದ ಪ್ರಚಾರವನ್ನೇ ನಡೆಸಿದ್ದರು ಆದರೆ ಎರು ಕ್ಷೇತ್ರದಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿದೆ. ಹಣ ಬಲ ಮತ್ತು  ಅಧಿಕಾರದಿಂದ ಬಿಜೆಪಿ  ಗೆಲವು ಸಾಧಿಸಿದೆ ಎನ್ನುವುದು ಜೆಡಿಎಸ್ ಪ್ರಮುಖರ ಮಾತು.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more