News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

Published : Nov 02, 2021, 11:56 PM IST

* ಅಗಲಿದ ಪುನೀತ್‌ಗೆ  ಹಾಲು ತುಪ್ಪ ಕಾರ್ಯಕ್ರಮ
* ಉಪಸಮರದ ಫಲಿತಾಂಶ ಬಂತು.. ಒಂದು ಕೈ..ಒಂದು ಕಮಲ!
* 2018 ಮತ್ತು 2021... ವೋಟಿಂಗ್ ಸರಾಸರಿ ಲೆಕ್ಕಾಚಾರ
* ಜೆಡಿಎಸ್ ನಾಯಕರು ಸೋಲಿನ ನಂತ್ರ ಏನಂದ್ರು?

ಬೆಂಗಳೂರು(ನ. 02)  ಅಪ್ಪು (Puneeth Rajkumar) ನೆಚ್ಚಿನ ಐವತ್ತು ಬಗೆಯ ಖಾದ್ಯಗಳನ್ನು ಇಟ್ಟು ಕುಟುಂಬ ಪೂಜೆ ನೆರವೇರಿಸಿದೆ.  ಅಪ್ಪುಗೆ ಪ್ರಿಯವಾದ ಮುದ್ದೆ-ನಾಟಿಕೋಳಿ ಸಾರನ್ನು ಇಟ್ಟು ಕುಟುಂಬದವರು ಹಾಲು ತುಪ್ಪ ಸಮರ್ಪಿಸಿದ್ದಾರೆ.

ಬಿಜೆಪಿ ಕಾಂಗ್ರೆಸ್ ಗೆ ಸಮಪಾಲು... ಮುಂದೆ ಯಾವ ಬದಲಾವಣೆ!

ಹಾನಗಲ್(Hangal) ಮತ್ತು ಸಿಂಧಗಿ (Sindhagi) ಉಪಸಮರದ ಫಲಿತಾಂಶ ಹೊರಬಂದಿದ್ದು ಹಾನಗಲ್ ಕಾಂಗ್ರೆಸ್(Congress) ಪಾಲಾಗಿದ್ದರೆ ಸಿಂಧಗಿಯಲ್ಲಿ ಬಿಜೆಪಿ (BJP) ಗೆದ್ದಿದೆ. ಜೆಡಿಎಸ್ (JDS) ಎರಡೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.  ಹಿಂದಿನ ವಿಧಾನಸಭೆ ಚುನಾವಣೆಗೂ ಈಗ ಬಂದಿರುವ ಫಲಿತಾಂಶಕ್ಕೂ ಹೋಲಿಕೆ ಮಾಡಬೇಕಿದ್ದು ಲೆಕ್ಕಾಚಾರ ಇಲ್ಲಿದೆ. ಜೆಡಿಎಸ್ ನಾಯಕರು ಅಬ್ಬರದ ಪ್ರಚಾರವನ್ನೇ ನಡೆಸಿದ್ದರು ಆದರೆ ಎರು ಕ್ಷೇತ್ರದಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿದೆ. ಹಣ ಬಲ ಮತ್ತು  ಅಧಿಕಾರದಿಂದ ಬಿಜೆಪಿ  ಗೆಲವು ಸಾಧಿಸಿದೆ ಎನ್ನುವುದು ಜೆಡಿಎಸ್ ಪ್ರಮುಖರ ಮಾತು.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more