News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

News Hour; ಉಪಚುನಾವಣೆ ಫಲಿತಾಂಶದ ಹಿಂದಿನ ಲೆಕ್ಕಚಾರಗಳು!

Published : Nov 02, 2021, 11:56 PM IST

* ಅಗಲಿದ ಪುನೀತ್‌ಗೆ  ಹಾಲು ತುಪ್ಪ ಕಾರ್ಯಕ್ರಮ
* ಉಪಸಮರದ ಫಲಿತಾಂಶ ಬಂತು.. ಒಂದು ಕೈ..ಒಂದು ಕಮಲ!
* 2018 ಮತ್ತು 2021... ವೋಟಿಂಗ್ ಸರಾಸರಿ ಲೆಕ್ಕಾಚಾರ
* ಜೆಡಿಎಸ್ ನಾಯಕರು ಸೋಲಿನ ನಂತ್ರ ಏನಂದ್ರು?

ಬೆಂಗಳೂರು(ನ. 02)  ಅಪ್ಪು (Puneeth Rajkumar) ನೆಚ್ಚಿನ ಐವತ್ತು ಬಗೆಯ ಖಾದ್ಯಗಳನ್ನು ಇಟ್ಟು ಕುಟುಂಬ ಪೂಜೆ ನೆರವೇರಿಸಿದೆ.  ಅಪ್ಪುಗೆ ಪ್ರಿಯವಾದ ಮುದ್ದೆ-ನಾಟಿಕೋಳಿ ಸಾರನ್ನು ಇಟ್ಟು ಕುಟುಂಬದವರು ಹಾಲು ತುಪ್ಪ ಸಮರ್ಪಿಸಿದ್ದಾರೆ.

ಬಿಜೆಪಿ ಕಾಂಗ್ರೆಸ್ ಗೆ ಸಮಪಾಲು... ಮುಂದೆ ಯಾವ ಬದಲಾವಣೆ!

ಹಾನಗಲ್(Hangal) ಮತ್ತು ಸಿಂಧಗಿ (Sindhagi) ಉಪಸಮರದ ಫಲಿತಾಂಶ ಹೊರಬಂದಿದ್ದು ಹಾನಗಲ್ ಕಾಂಗ್ರೆಸ್(Congress) ಪಾಲಾಗಿದ್ದರೆ ಸಿಂಧಗಿಯಲ್ಲಿ ಬಿಜೆಪಿ (BJP) ಗೆದ್ದಿದೆ. ಜೆಡಿಎಸ್ (JDS) ಎರಡೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.  ಹಿಂದಿನ ವಿಧಾನಸಭೆ ಚುನಾವಣೆಗೂ ಈಗ ಬಂದಿರುವ ಫಲಿತಾಂಶಕ್ಕೂ ಹೋಲಿಕೆ ಮಾಡಬೇಕಿದ್ದು ಲೆಕ್ಕಾಚಾರ ಇಲ್ಲಿದೆ. ಜೆಡಿಎಸ್ ನಾಯಕರು ಅಬ್ಬರದ ಪ್ರಚಾರವನ್ನೇ ನಡೆಸಿದ್ದರು ಆದರೆ ಎರು ಕ್ಷೇತ್ರದಲ್ಲಿ ಜೆಡಿಎಸ್ ಠೇವಣಿ ಕಳೆದುಕೊಂಡಿದೆ. ಹಣ ಬಲ ಮತ್ತು  ಅಧಿಕಾರದಿಂದ ಬಿಜೆಪಿ  ಗೆಲವು ಸಾಧಿಸಿದೆ ಎನ್ನುವುದು ಜೆಡಿಎಸ್ ಪ್ರಮುಖರ ಮಾತು.. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more