ಉಪಕಣದಲ್ಲಿ ಮನೆ ಕಟ್ಟುವ ಸಮರ... ಭೀಮಾ ತೀರದಲ್ಲಿ ಮತ್ತೆ ಕೊಲೆ!

ಉಪಕಣದಲ್ಲಿ ಮನೆ ಕಟ್ಟುವ ಸಮರ... ಭೀಮಾ ತೀರದಲ್ಲಿ ಮತ್ತೆ ಕೊಲೆ!

Published : Oct 24, 2021, 12:01 AM IST

*  ಬಾಂಗ್ಲಾ ಹಿಂಸಾಚಾರ ಖಂಡಿಸಿ ಯುವ ಬ್ರಿಗೇಡ್ ಪ್ರತಿಭಟನೆ
* ಉಪಚುನಾವಣಾ ಕಣದಲ್ಲಿ ಅಭಿವೃದ್ಧಿ ಮಾತು
* ನೀವು ಕಟ್ಟಿಸಿದ ಮನೆ ಎಲ್ಲಿದೆ ಸಿದ್ರಾಮಯ್ಯನವರೆ'?
* ತಣ್ಣಗಾಗಿದ್ದ ಭೀಮಾ ತೀರದಲ್ಲಿ ಮತ್ತೊಂದು ಕೊಲೆ?

ಬೆಂಗಳೂರು(ಅ. 23)   ಉಪಚುನಾವಣಾ (Karnataka By Poll) ಕಣದಲ್ಲಿ ವಾಕ್ ಸಮರವೇ ಸೃಷ್ಟಿಯಾಗಿದೆ. ಸಿದ್ದರಾಮಯ್ಯ(Siddaramaiah) ಒಬ್ಬ ಬುರುಡೆ ರಾಮಯ್ಯ ಎಂದು ಬಿಜೆಪಿ  (BJP) ಟಾಂಗ್ ಕೊಟ್ಟಿದೆ.  ಇದಕ್ಕೆ ಸಿದ್ದರಾಮಯ್ಯ ಸಹ ತಿರುಗೇಟು  ಕೊಟ್ಟಿದ್ದಾರೆ. ಕೊನೆಗೂ ಅಭಿವೃದ್ಧಿ ಹೆಸರಿನಲ್ಲಿ ನಾಯಕರು ಮಾತನಾಡಿದ್ದಾರೆ. ಎಷ್ಟು ಮನೆ ಕಟ್ಟಿಸಿ ಕೊಟ್ರಿ ಎಂದು ಬಿಜೆಪಿ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. 

ರಾಜಕಾರಣದಲ್ಲಿ ಸತ್ಯ ಸತ್ತೋಗಿದೆ ಎಂದ ದೇವೇಗೌಡ

ಬಾಂಗ್ಲಾದೇಶದಲ್ಲಿ(Bangladesh) ಹಿಂದುಗಳ (Hindu) ಮೇಲೆ  ಹಿಂಸಾಚಾರ ನಡೆಯುತ್ತಿರುವುದನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಗಿದೆ.  ಭೀಮಾತೀರದಲ್ಲಿ ಮತ್ತೊಂದು ಕೊಲೆಯಾಗಿರುವ ಶಂಕೆ ಉಂಟಾಗಿದೆ. ಅಂತರ್ಧರ್ಮೀಯ ಜೋಡಿಯ ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾಯ್ತಾ? ಏನಿದು ಪ್ರಕರಣ.. ಇಡೀ ದಿನದ ಸುದ್ದಿ  ನ್ಯೂಸ್ ಅವರ್ ನಲ್ಲಿ..ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?