ಉಪಕಣದಲ್ಲಿ ಮನೆ ಕಟ್ಟುವ ಸಮರ... ಭೀಮಾ ತೀರದಲ್ಲಿ ಮತ್ತೆ ಕೊಲೆ!

ಉಪಕಣದಲ್ಲಿ ಮನೆ ಕಟ್ಟುವ ಸಮರ... ಭೀಮಾ ತೀರದಲ್ಲಿ ಮತ್ತೆ ಕೊಲೆ!

Published : Oct 24, 2021, 12:01 AM IST

*  ಬಾಂಗ್ಲಾ ಹಿಂಸಾಚಾರ ಖಂಡಿಸಿ ಯುವ ಬ್ರಿಗೇಡ್ ಪ್ರತಿಭಟನೆ
* ಉಪಚುನಾವಣಾ ಕಣದಲ್ಲಿ ಅಭಿವೃದ್ಧಿ ಮಾತು
* ನೀವು ಕಟ್ಟಿಸಿದ ಮನೆ ಎಲ್ಲಿದೆ ಸಿದ್ರಾಮಯ್ಯನವರೆ'?
* ತಣ್ಣಗಾಗಿದ್ದ ಭೀಮಾ ತೀರದಲ್ಲಿ ಮತ್ತೊಂದು ಕೊಲೆ?

ಬೆಂಗಳೂರು(ಅ. 23)   ಉಪಚುನಾವಣಾ (Karnataka By Poll) ಕಣದಲ್ಲಿ ವಾಕ್ ಸಮರವೇ ಸೃಷ್ಟಿಯಾಗಿದೆ. ಸಿದ್ದರಾಮಯ್ಯ(Siddaramaiah) ಒಬ್ಬ ಬುರುಡೆ ರಾಮಯ್ಯ ಎಂದು ಬಿಜೆಪಿ  (BJP) ಟಾಂಗ್ ಕೊಟ್ಟಿದೆ.  ಇದಕ್ಕೆ ಸಿದ್ದರಾಮಯ್ಯ ಸಹ ತಿರುಗೇಟು  ಕೊಟ್ಟಿದ್ದಾರೆ. ಕೊನೆಗೂ ಅಭಿವೃದ್ಧಿ ಹೆಸರಿನಲ್ಲಿ ನಾಯಕರು ಮಾತನಾಡಿದ್ದಾರೆ. ಎಷ್ಟು ಮನೆ ಕಟ್ಟಿಸಿ ಕೊಟ್ರಿ ಎಂದು ಬಿಜೆಪಿ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. 

ರಾಜಕಾರಣದಲ್ಲಿ ಸತ್ಯ ಸತ್ತೋಗಿದೆ ಎಂದ ದೇವೇಗೌಡ

ಬಾಂಗ್ಲಾದೇಶದಲ್ಲಿ(Bangladesh) ಹಿಂದುಗಳ (Hindu) ಮೇಲೆ  ಹಿಂಸಾಚಾರ ನಡೆಯುತ್ತಿರುವುದನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಗಿದೆ.  ಭೀಮಾತೀರದಲ್ಲಿ ಮತ್ತೊಂದು ಕೊಲೆಯಾಗಿರುವ ಶಂಕೆ ಉಂಟಾಗಿದೆ. ಅಂತರ್ಧರ್ಮೀಯ ಜೋಡಿಯ ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾಯ್ತಾ? ಏನಿದು ಪ್ರಕರಣ.. ಇಡೀ ದಿನದ ಸುದ್ದಿ  ನ್ಯೂಸ್ ಅವರ್ ನಲ್ಲಿ..ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?