ಉಪಕಣದಲ್ಲಿ ಮನೆ ಕಟ್ಟುವ ಸಮರ... ಭೀಮಾ ತೀರದಲ್ಲಿ ಮತ್ತೆ ಕೊಲೆ!

ಉಪಕಣದಲ್ಲಿ ಮನೆ ಕಟ್ಟುವ ಸಮರ... ಭೀಮಾ ತೀರದಲ್ಲಿ ಮತ್ತೆ ಕೊಲೆ!

Published : Oct 24, 2021, 12:01 AM IST

*  ಬಾಂಗ್ಲಾ ಹಿಂಸಾಚಾರ ಖಂಡಿಸಿ ಯುವ ಬ್ರಿಗೇಡ್ ಪ್ರತಿಭಟನೆ
* ಉಪಚುನಾವಣಾ ಕಣದಲ್ಲಿ ಅಭಿವೃದ್ಧಿ ಮಾತು
* ನೀವು ಕಟ್ಟಿಸಿದ ಮನೆ ಎಲ್ಲಿದೆ ಸಿದ್ರಾಮಯ್ಯನವರೆ'?
* ತಣ್ಣಗಾಗಿದ್ದ ಭೀಮಾ ತೀರದಲ್ಲಿ ಮತ್ತೊಂದು ಕೊಲೆ?

ಬೆಂಗಳೂರು(ಅ. 23)   ಉಪಚುನಾವಣಾ (Karnataka By Poll) ಕಣದಲ್ಲಿ ವಾಕ್ ಸಮರವೇ ಸೃಷ್ಟಿಯಾಗಿದೆ. ಸಿದ್ದರಾಮಯ್ಯ(Siddaramaiah) ಒಬ್ಬ ಬುರುಡೆ ರಾಮಯ್ಯ ಎಂದು ಬಿಜೆಪಿ  (BJP) ಟಾಂಗ್ ಕೊಟ್ಟಿದೆ.  ಇದಕ್ಕೆ ಸಿದ್ದರಾಮಯ್ಯ ಸಹ ತಿರುಗೇಟು  ಕೊಟ್ಟಿದ್ದಾರೆ. ಕೊನೆಗೂ ಅಭಿವೃದ್ಧಿ ಹೆಸರಿನಲ್ಲಿ ನಾಯಕರು ಮಾತನಾಡಿದ್ದಾರೆ. ಎಷ್ಟು ಮನೆ ಕಟ್ಟಿಸಿ ಕೊಟ್ರಿ ಎಂದು ಬಿಜೆಪಿ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. 

ರಾಜಕಾರಣದಲ್ಲಿ ಸತ್ಯ ಸತ್ತೋಗಿದೆ ಎಂದ ದೇವೇಗೌಡ

ಬಾಂಗ್ಲಾದೇಶದಲ್ಲಿ(Bangladesh) ಹಿಂದುಗಳ (Hindu) ಮೇಲೆ  ಹಿಂಸಾಚಾರ ನಡೆಯುತ್ತಿರುವುದನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಗಿದೆ.  ಭೀಮಾತೀರದಲ್ಲಿ ಮತ್ತೊಂದು ಕೊಲೆಯಾಗಿರುವ ಶಂಕೆ ಉಂಟಾಗಿದೆ. ಅಂತರ್ಧರ್ಮೀಯ ಜೋಡಿಯ ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾಯ್ತಾ? ಏನಿದು ಪ್ರಕರಣ.. ಇಡೀ ದಿನದ ಸುದ್ದಿ  ನ್ಯೂಸ್ ಅವರ್ ನಲ್ಲಿ..ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?