ಹಳೆಯ ದೋಸ್ತಿಗಳ ಸಾಲಮನ್ನಾ ಸಮರ, ಬಾಂಗ್ಲಾ ದೌರ್ಜನ್ಯಕ್ಕೆ ಸಿಗದ ಉತ್ತರ

ಹಳೆಯ ದೋಸ್ತಿಗಳ ಸಾಲಮನ್ನಾ ಸಮರ, ಬಾಂಗ್ಲಾ ದೌರ್ಜನ್ಯಕ್ಕೆ ಸಿಗದ ಉತ್ತರ

Published : Oct 22, 2021, 11:53 PM IST

* ಬಿಸಿಯೇರಿದ ಉಪಚುನಾವಣೆ ಕಣ, ತೋಟದಲ್ಲಿ ಕುಳಿತು ಲೆಕ್ಕಾಚಾರ!
* ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ
* ಉಪಕಣದಲ್ಲಿ ಹಳೆಯ ದೋಸ್ತಿಗಳ ಸಾಲಮನ್ನಾ ಸಮರ
* ಬಾಂಗ್ಲಾದಲ್ಲಿ  ಹಿಂದುಗಳ ಮಾರಣಹೋಮ, ಸೋ ಕಾಲ್ಡ್ ಗಳು ಎಲ್ಲಿ ಹೋದರು?

ಬೆಂಗಳೂರು(ಅ. 22)   ಕರ್ನಾಟಕದಲ್ಲಿ(Karnataka Politics) ಉಪಚುನಾವಣೆ (By Poll) ಕಣ ರಂಗೇರಿದ್ದು ಬಿಜೆಪಿಯವರು (BJP)  ಲೂಟಿ ಹೊಡೆದ ದುಡ್ಡನ್ನು ಜನರಿಗೆ ಹಂಚುತ್ತಿದ್ದಾರೆ ಎಂದು ಸಿದ್ದರಾಮಯ್ಯ (Siddaramaiah)ಆರೋಪಿಸಿದ್ದಾರೆ.  ಉಪಚುನಾವಣಾ ಕಣದಲ್ಲಿ ಸಾಲಮನ್ನಾ ವಿಚಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕೆದಕಿದ್ದಾರೆ. ಅದಕ್ಕೆ ಎಚ್‌ಡಿ ಕುಮಾರಸ್ವಾಮಿ (HD Kumaraswamy)ಸಹ ಅಷ್ಟೆ ತಾರ್ಕಿಕ ಉತ್ತರ ನೀಡಿದ್ದಾರೆ.

'ಕಟೀಲ್ ಸೀರೆ ತೊಟ್ಟರೆ ಹೆಣ್ಣು ಅಲ್ಲ..ಗಂಡೂ ಅಲ್ಲ'

ಬಾಂಗ್ಲಾದೇಶದಲ್ಲಿ (Bangladesh) ಹಿಂದುಗಳ (Hindu) ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಲೇ ಇದ್ದು ಅಲ್ಲಿನ ಹಿಂದುಗಳು ಭಯದಲ್ಲೇ ಬದುಕುವಂತಾಗಿದೆ. ಆದರೆ ಭಾರತದ ಬುದ್ಧಿಜೀವಿಗಳ ಮುಖವಾಡ ಮತ್ತೆ ಕಳಚಿ ಬಿದ್ದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್(News Hour) ನಲ್ಲಿ

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!