ಹಳೆಯ ದೋಸ್ತಿಗಳ ಸಾಲಮನ್ನಾ ಸಮರ, ಬಾಂಗ್ಲಾ ದೌರ್ಜನ್ಯಕ್ಕೆ ಸಿಗದ ಉತ್ತರ

ಹಳೆಯ ದೋಸ್ತಿಗಳ ಸಾಲಮನ್ನಾ ಸಮರ, ಬಾಂಗ್ಲಾ ದೌರ್ಜನ್ಯಕ್ಕೆ ಸಿಗದ ಉತ್ತರ

Published : Oct 22, 2021, 11:53 PM IST

* ಬಿಸಿಯೇರಿದ ಉಪಚುನಾವಣೆ ಕಣ, ತೋಟದಲ್ಲಿ ಕುಳಿತು ಲೆಕ್ಕಾಚಾರ!
* ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ
* ಉಪಕಣದಲ್ಲಿ ಹಳೆಯ ದೋಸ್ತಿಗಳ ಸಾಲಮನ್ನಾ ಸಮರ
* ಬಾಂಗ್ಲಾದಲ್ಲಿ  ಹಿಂದುಗಳ ಮಾರಣಹೋಮ, ಸೋ ಕಾಲ್ಡ್ ಗಳು ಎಲ್ಲಿ ಹೋದರು?

ಬೆಂಗಳೂರು(ಅ. 22)   ಕರ್ನಾಟಕದಲ್ಲಿ(Karnataka Politics) ಉಪಚುನಾವಣೆ (By Poll) ಕಣ ರಂಗೇರಿದ್ದು ಬಿಜೆಪಿಯವರು (BJP)  ಲೂಟಿ ಹೊಡೆದ ದುಡ್ಡನ್ನು ಜನರಿಗೆ ಹಂಚುತ್ತಿದ್ದಾರೆ ಎಂದು ಸಿದ್ದರಾಮಯ್ಯ (Siddaramaiah)ಆರೋಪಿಸಿದ್ದಾರೆ.  ಉಪಚುನಾವಣಾ ಕಣದಲ್ಲಿ ಸಾಲಮನ್ನಾ ವಿಚಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕೆದಕಿದ್ದಾರೆ. ಅದಕ್ಕೆ ಎಚ್‌ಡಿ ಕುಮಾರಸ್ವಾಮಿ (HD Kumaraswamy)ಸಹ ಅಷ್ಟೆ ತಾರ್ಕಿಕ ಉತ್ತರ ನೀಡಿದ್ದಾರೆ.

'ಕಟೀಲ್ ಸೀರೆ ತೊಟ್ಟರೆ ಹೆಣ್ಣು ಅಲ್ಲ..ಗಂಡೂ ಅಲ್ಲ'

ಬಾಂಗ್ಲಾದೇಶದಲ್ಲಿ (Bangladesh) ಹಿಂದುಗಳ (Hindu) ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಲೇ ಇದ್ದು ಅಲ್ಲಿನ ಹಿಂದುಗಳು ಭಯದಲ್ಲೇ ಬದುಕುವಂತಾಗಿದೆ. ಆದರೆ ಭಾರತದ ಬುದ್ಧಿಜೀವಿಗಳ ಮುಖವಾಡ ಮತ್ತೆ ಕಳಚಿ ಬಿದ್ದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್(News Hour) ನಲ್ಲಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?