ಹಳೆಯ ದೋಸ್ತಿಗಳ ಸಾಲಮನ್ನಾ ಸಮರ, ಬಾಂಗ್ಲಾ ದೌರ್ಜನ್ಯಕ್ಕೆ ಸಿಗದ ಉತ್ತರ

ಹಳೆಯ ದೋಸ್ತಿಗಳ ಸಾಲಮನ್ನಾ ಸಮರ, ಬಾಂಗ್ಲಾ ದೌರ್ಜನ್ಯಕ್ಕೆ ಸಿಗದ ಉತ್ತರ

Published : Oct 22, 2021, 11:53 PM IST

* ಬಿಸಿಯೇರಿದ ಉಪಚುನಾವಣೆ ಕಣ, ತೋಟದಲ್ಲಿ ಕುಳಿತು ಲೆಕ್ಕಾಚಾರ!
* ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ
* ಉಪಕಣದಲ್ಲಿ ಹಳೆಯ ದೋಸ್ತಿಗಳ ಸಾಲಮನ್ನಾ ಸಮರ
* ಬಾಂಗ್ಲಾದಲ್ಲಿ  ಹಿಂದುಗಳ ಮಾರಣಹೋಮ, ಸೋ ಕಾಲ್ಡ್ ಗಳು ಎಲ್ಲಿ ಹೋದರು?

ಬೆಂಗಳೂರು(ಅ. 22)   ಕರ್ನಾಟಕದಲ್ಲಿ(Karnataka Politics) ಉಪಚುನಾವಣೆ (By Poll) ಕಣ ರಂಗೇರಿದ್ದು ಬಿಜೆಪಿಯವರು (BJP)  ಲೂಟಿ ಹೊಡೆದ ದುಡ್ಡನ್ನು ಜನರಿಗೆ ಹಂಚುತ್ತಿದ್ದಾರೆ ಎಂದು ಸಿದ್ದರಾಮಯ್ಯ (Siddaramaiah)ಆರೋಪಿಸಿದ್ದಾರೆ.  ಉಪಚುನಾವಣಾ ಕಣದಲ್ಲಿ ಸಾಲಮನ್ನಾ ವಿಚಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕೆದಕಿದ್ದಾರೆ. ಅದಕ್ಕೆ ಎಚ್‌ಡಿ ಕುಮಾರಸ್ವಾಮಿ (HD Kumaraswamy)ಸಹ ಅಷ್ಟೆ ತಾರ್ಕಿಕ ಉತ್ತರ ನೀಡಿದ್ದಾರೆ.

'ಕಟೀಲ್ ಸೀರೆ ತೊಟ್ಟರೆ ಹೆಣ್ಣು ಅಲ್ಲ..ಗಂಡೂ ಅಲ್ಲ'

ಬಾಂಗ್ಲಾದೇಶದಲ್ಲಿ (Bangladesh) ಹಿಂದುಗಳ (Hindu) ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಲೇ ಇದ್ದು ಅಲ್ಲಿನ ಹಿಂದುಗಳು ಭಯದಲ್ಲೇ ಬದುಕುವಂತಾಗಿದೆ. ಆದರೆ ಭಾರತದ ಬುದ್ಧಿಜೀವಿಗಳ ಮುಖವಾಡ ಮತ್ತೆ ಕಳಚಿ ಬಿದ್ದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್(News Hour) ನಲ್ಲಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?