ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

Published : Sep 06, 2021, 11:22 PM ISTUpdated : Sep 06, 2021, 11:24 PM IST

* ಬೆಳಗಾವಿಯಲ್ಲಿ ಅರಳಿದ ಕಮಲ, MES ಧೂಳೀಪಟ
* ಪಾಲಿಕೆ ಫಲಿತಾಂಶದ ನಡುವೆ ಕಾಂಗ್ರೆಸ್‌ ಮೇಲೆ ಕಟೀಲ್ ಬಾಂಬ್!
* ಬಿಎಸ್‌ವೈ ಇಲ್ಲದ ಮೊದಲ ಚುನಾವಣಾ ಸಮರದಲ್ಲಿ ಬೊಮ್ಮಾಯಿಗೆ ಗೆಲವು
* ಅಫ್ಘಾನಿಸ್ತಾನದ ಸದ್ಯದ ಸ್ಥಿತಿ ಏನಾಗಿದೆ? 

ಬೆಂಗಳೂರು(ಸೆ. 06)  3 ಮಹಾನಗರ ಪಾಲಿಕೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು (ಸೆ.06) ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕರೇ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ. ಈ ನಡುವೆ ಕಟೀಲ್ ಬಾಂಬ್ ಎಸೆದಿದ್ದಾರೆ. ಸೋತರೂ  ಕಾಂಗ್ರೆಸ್ ನಾಯಕರು ಅದನ್ನೇ ಸಮರ್ಥನೆ ಮಾಡಿಕೊಂಡಿದ್ದಾರೆ. 

ಪಾಲಿಕೆ ಫಲಿತಾಂಶದ ನಂತರ ಸಿದ್ದರಾಮಯ್ಯ ಮನದ ಮಾತು

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಸರ್ಕಾರ ರಚಿಸಲು ಹೆಣಗಾಡುತ್ತಿದೆ. ಹಕ್ಕಾನಿ ಹಾಗೂ ತಾಲಿಬಾನ್ ನಡುವೆ ಅಧ್ಯಕ್ಷ ಪಟ್ಟ, ಸಚಿವ ಸ್ಥಾನಕ್ಕೆ ಗುಂಡಿನ ಜಗಳವೇ ನಡೆದಿದೆ. ಇದರಲ್ಲಿ ತಾಲಿಬಾನ್ ಮುಖ್ಯಸ್ಥ ಬರಾದಾರ್ ಆಸ್ಪತ್ರೆ ದಾಖಲಾಗಿದ್ದಾನೆ. ಇತ್ತ ತಾಲಿಬಾನ್ ಜೊತೆ ಸೇರಿದ ಪಾಕಿಸ್ತಾನ ಸೇನೆ ಪಂಜಶೀರ್ ಮೇಲೆ ದಾಳಿ ಮಾಡಿದೆ.

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?