ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

Published : Sep 06, 2021, 11:22 PM ISTUpdated : Sep 06, 2021, 11:24 PM IST

* ಬೆಳಗಾವಿಯಲ್ಲಿ ಅರಳಿದ ಕಮಲ, MES ಧೂಳೀಪಟ
* ಪಾಲಿಕೆ ಫಲಿತಾಂಶದ ನಡುವೆ ಕಾಂಗ್ರೆಸ್‌ ಮೇಲೆ ಕಟೀಲ್ ಬಾಂಬ್!
* ಬಿಎಸ್‌ವೈ ಇಲ್ಲದ ಮೊದಲ ಚುನಾವಣಾ ಸಮರದಲ್ಲಿ ಬೊಮ್ಮಾಯಿಗೆ ಗೆಲವು
* ಅಫ್ಘಾನಿಸ್ತಾನದ ಸದ್ಯದ ಸ್ಥಿತಿ ಏನಾಗಿದೆ? 

ಬೆಂಗಳೂರು(ಸೆ. 06)  3 ಮಹಾನಗರ ಪಾಲಿಕೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು (ಸೆ.06) ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕರೇ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ. ಈ ನಡುವೆ ಕಟೀಲ್ ಬಾಂಬ್ ಎಸೆದಿದ್ದಾರೆ. ಸೋತರೂ  ಕಾಂಗ್ರೆಸ್ ನಾಯಕರು ಅದನ್ನೇ ಸಮರ್ಥನೆ ಮಾಡಿಕೊಂಡಿದ್ದಾರೆ. 

ಪಾಲಿಕೆ ಫಲಿತಾಂಶದ ನಂತರ ಸಿದ್ದರಾಮಯ್ಯ ಮನದ ಮಾತು

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಸರ್ಕಾರ ರಚಿಸಲು ಹೆಣಗಾಡುತ್ತಿದೆ. ಹಕ್ಕಾನಿ ಹಾಗೂ ತಾಲಿಬಾನ್ ನಡುವೆ ಅಧ್ಯಕ್ಷ ಪಟ್ಟ, ಸಚಿವ ಸ್ಥಾನಕ್ಕೆ ಗುಂಡಿನ ಜಗಳವೇ ನಡೆದಿದೆ. ಇದರಲ್ಲಿ ತಾಲಿಬಾನ್ ಮುಖ್ಯಸ್ಥ ಬರಾದಾರ್ ಆಸ್ಪತ್ರೆ ದಾಖಲಾಗಿದ್ದಾನೆ. ಇತ್ತ ತಾಲಿಬಾನ್ ಜೊತೆ ಸೇರಿದ ಪಾಕಿಸ್ತಾನ ಸೇನೆ ಪಂಜಶೀರ್ ಮೇಲೆ ದಾಳಿ ಮಾಡಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್