ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

Published : Sep 06, 2021, 11:22 PM ISTUpdated : Sep 06, 2021, 11:24 PM IST

* ಬೆಳಗಾವಿಯಲ್ಲಿ ಅರಳಿದ ಕಮಲ, MES ಧೂಳೀಪಟ
* ಪಾಲಿಕೆ ಫಲಿತಾಂಶದ ನಡುವೆ ಕಾಂಗ್ರೆಸ್‌ ಮೇಲೆ ಕಟೀಲ್ ಬಾಂಬ್!
* ಬಿಎಸ್‌ವೈ ಇಲ್ಲದ ಮೊದಲ ಚುನಾವಣಾ ಸಮರದಲ್ಲಿ ಬೊಮ್ಮಾಯಿಗೆ ಗೆಲವು
* ಅಫ್ಘಾನಿಸ್ತಾನದ ಸದ್ಯದ ಸ್ಥಿತಿ ಏನಾಗಿದೆ? 

ಬೆಂಗಳೂರು(ಸೆ. 06)  3 ಮಹಾನಗರ ಪಾಲಿಕೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು (ಸೆ.06) ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕರೇ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ. ಈ ನಡುವೆ ಕಟೀಲ್ ಬಾಂಬ್ ಎಸೆದಿದ್ದಾರೆ. ಸೋತರೂ  ಕಾಂಗ್ರೆಸ್ ನಾಯಕರು ಅದನ್ನೇ ಸಮರ್ಥನೆ ಮಾಡಿಕೊಂಡಿದ್ದಾರೆ. 

ಪಾಲಿಕೆ ಫಲಿತಾಂಶದ ನಂತರ ಸಿದ್ದರಾಮಯ್ಯ ಮನದ ಮಾತು

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಸರ್ಕಾರ ರಚಿಸಲು ಹೆಣಗಾಡುತ್ತಿದೆ. ಹಕ್ಕಾನಿ ಹಾಗೂ ತಾಲಿಬಾನ್ ನಡುವೆ ಅಧ್ಯಕ್ಷ ಪಟ್ಟ, ಸಚಿವ ಸ್ಥಾನಕ್ಕೆ ಗುಂಡಿನ ಜಗಳವೇ ನಡೆದಿದೆ. ಇದರಲ್ಲಿ ತಾಲಿಬಾನ್ ಮುಖ್ಯಸ್ಥ ಬರಾದಾರ್ ಆಸ್ಪತ್ರೆ ದಾಖಲಾಗಿದ್ದಾನೆ. ಇತ್ತ ತಾಲಿಬಾನ್ ಜೊತೆ ಸೇರಿದ ಪಾಕಿಸ್ತಾನ ಸೇನೆ ಪಂಜಶೀರ್ ಮೇಲೆ ದಾಳಿ ಮಾಡಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?