ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

Published : Sep 06, 2021, 11:22 PM ISTUpdated : Sep 06, 2021, 11:24 PM IST

* ಬೆಳಗಾವಿಯಲ್ಲಿ ಅರಳಿದ ಕಮಲ, MES ಧೂಳೀಪಟ
* ಪಾಲಿಕೆ ಫಲಿತಾಂಶದ ನಡುವೆ ಕಾಂಗ್ರೆಸ್‌ ಮೇಲೆ ಕಟೀಲ್ ಬಾಂಬ್!
* ಬಿಎಸ್‌ವೈ ಇಲ್ಲದ ಮೊದಲ ಚುನಾವಣಾ ಸಮರದಲ್ಲಿ ಬೊಮ್ಮಾಯಿಗೆ ಗೆಲವು
* ಅಫ್ಘಾನಿಸ್ತಾನದ ಸದ್ಯದ ಸ್ಥಿತಿ ಏನಾಗಿದೆ? 

ಬೆಂಗಳೂರು(ಸೆ. 06)  3 ಮಹಾನಗರ ಪಾಲಿಕೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು (ಸೆ.06) ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕರೇ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ. ಈ ನಡುವೆ ಕಟೀಲ್ ಬಾಂಬ್ ಎಸೆದಿದ್ದಾರೆ. ಸೋತರೂ  ಕಾಂಗ್ರೆಸ್ ನಾಯಕರು ಅದನ್ನೇ ಸಮರ್ಥನೆ ಮಾಡಿಕೊಂಡಿದ್ದಾರೆ. 

ಪಾಲಿಕೆ ಫಲಿತಾಂಶದ ನಂತರ ಸಿದ್ದರಾಮಯ್ಯ ಮನದ ಮಾತು

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಸರ್ಕಾರ ರಚಿಸಲು ಹೆಣಗಾಡುತ್ತಿದೆ. ಹಕ್ಕಾನಿ ಹಾಗೂ ತಾಲಿಬಾನ್ ನಡುವೆ ಅಧ್ಯಕ್ಷ ಪಟ್ಟ, ಸಚಿವ ಸ್ಥಾನಕ್ಕೆ ಗುಂಡಿನ ಜಗಳವೇ ನಡೆದಿದೆ. ಇದರಲ್ಲಿ ತಾಲಿಬಾನ್ ಮುಖ್ಯಸ್ಥ ಬರಾದಾರ್ ಆಸ್ಪತ್ರೆ ದಾಖಲಾಗಿದ್ದಾನೆ. ಇತ್ತ ತಾಲಿಬಾನ್ ಜೊತೆ ಸೇರಿದ ಪಾಕಿಸ್ತಾನ ಸೇನೆ ಪಂಜಶೀರ್ ಮೇಲೆ ದಾಳಿ ಮಾಡಿದೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!