ಬೊಮ್ಮಾಯಿ ಬೊಂಬಾಟ್ ಬಾಯಿ ಮಾತಿಗೆ ಸೈಕಲ್‌ನಲ್ಲಿ ಹೋದವರು ಥಂಡಾ!

ಬೊಮ್ಮಾಯಿ ಬೊಂಬಾಟ್ ಬಾಯಿ ಮಾತಿಗೆ ಸೈಕಲ್‌ನಲ್ಲಿ ಹೋದವರು ಥಂಡಾ!

Published : Sep 20, 2021, 11:47 PM IST

* ಕರ್ನಾಟಕ ವಿಧಾನ ಮಂಡಲದ ಅಧಿವೇಶನ
* ಕ್ರಿಮಿನಲ್ ಲೂಟ್ ಅಲ್ಲ ಕಾಂಗ್ರೆಸ್ ಲೂಟ್... ವಿಪಕ್ಷಗಳ ಬೆವರಿಳಿಸಿದ ಬೊಮ್ಮಾಯಿ
* ಎತ್ತಿನ ಗಾಡಿ, ಸೈಕಲ್.. ಕಾಂಗ್ರೆಸ್‌ಗೆ ಬೊಮ್ಮಾಯಿ ಉತ್ತರ ಕೇಳಲೇಬೇಕು
* ಸ್ವಾಮಿ ವಿವೇಕಾನಂದ ಸ್ಮಾರಕಕ್ಕೆ ವಿರೋಧ.. ವಿವಾದ

ಬೆಂಗಳೂರು(ಸೆ. 20)  ಬಿಜೆಪಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದರೆ ಅದಕ್ಕೆ ಬೊಮ್ಮಾಯಿ ಅಂಕಿ ಅಂಶಗಳ ಸಮೇತ ಉತ್ತರ ನೀಡಿದರು. ಸಿಂಗಲ್ ಮ್ಯಾನ್ ಆರ್ಮಿ ರೀತಿ ಇಡೀ ಆಡಳಿತ ಪಕ್ಷವನ್ನು ಸಮರ್ಥನೆ ಮಾಡಿಕೊಂಡರು.  ಜನ ಕುದಿಯುತ್ತಿದ್ದಾರೆ.. ಈ ಸರ್ಕಾರ ತೊಲಗಿದರೆ ಸಾಕು ಎಂದು ಜನ ಕಾಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ ಅದಕ್ಕೆ ಬೊಮ್ಮಾಯಿ ಅಂಕಿ ಅಂಶಗಳ ಸಮೇತ ಉತ್ತರ ನೀಡಿದರು.

ಕ್ರಿಮಿನಲ್ ಲೂಟ್ ಎಂದವರಿಗೆ ಬೊಮ್ಮಾಯಿ ಗುದ್ದು

ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ವಿರೋಧ ಮಾಡುತ್ತಿರುವುದರ ಹಿಂದೆ ರಾಜಕಾರಣ ಇದೆ ಎನ್ನುವ ಮಾತು ಬಂದಿದೆ. ಜಾಗ ಗುರುತಿಸಿದ್ದರೂ ಕೆಲಸ ಮಾತ್ರ ನಿಂತಲ್ಲೇ ಇದೆ.   ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಇಡೀ ದಿನದ ಸುದ್ದಿಗಳ ಮೇಲೆ ನೋಟ ನ್ಯೂಸ್ ಅವರ್ ನಲ್ಲಿ

 

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?