ಬೊಮ್ಮಾಯಿ ಬೊಂಬಾಟ್ ಬಾಯಿ ಮಾತಿಗೆ ಸೈಕಲ್‌ನಲ್ಲಿ ಹೋದವರು ಥಂಡಾ!

ಬೊಮ್ಮಾಯಿ ಬೊಂಬಾಟ್ ಬಾಯಿ ಮಾತಿಗೆ ಸೈಕಲ್‌ನಲ್ಲಿ ಹೋದವರು ಥಂಡಾ!

Published : Sep 20, 2021, 11:47 PM IST

* ಕರ್ನಾಟಕ ವಿಧಾನ ಮಂಡಲದ ಅಧಿವೇಶನ
* ಕ್ರಿಮಿನಲ್ ಲೂಟ್ ಅಲ್ಲ ಕಾಂಗ್ರೆಸ್ ಲೂಟ್... ವಿಪಕ್ಷಗಳ ಬೆವರಿಳಿಸಿದ ಬೊಮ್ಮಾಯಿ
* ಎತ್ತಿನ ಗಾಡಿ, ಸೈಕಲ್.. ಕಾಂಗ್ರೆಸ್‌ಗೆ ಬೊಮ್ಮಾಯಿ ಉತ್ತರ ಕೇಳಲೇಬೇಕು
* ಸ್ವಾಮಿ ವಿವೇಕಾನಂದ ಸ್ಮಾರಕಕ್ಕೆ ವಿರೋಧ.. ವಿವಾದ

ಬೆಂಗಳೂರು(ಸೆ. 20)  ಬಿಜೆಪಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದರೆ ಅದಕ್ಕೆ ಬೊಮ್ಮಾಯಿ ಅಂಕಿ ಅಂಶಗಳ ಸಮೇತ ಉತ್ತರ ನೀಡಿದರು. ಸಿಂಗಲ್ ಮ್ಯಾನ್ ಆರ್ಮಿ ರೀತಿ ಇಡೀ ಆಡಳಿತ ಪಕ್ಷವನ್ನು ಸಮರ್ಥನೆ ಮಾಡಿಕೊಂಡರು.  ಜನ ಕುದಿಯುತ್ತಿದ್ದಾರೆ.. ಈ ಸರ್ಕಾರ ತೊಲಗಿದರೆ ಸಾಕು ಎಂದು ಜನ ಕಾಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ ಅದಕ್ಕೆ ಬೊಮ್ಮಾಯಿ ಅಂಕಿ ಅಂಶಗಳ ಸಮೇತ ಉತ್ತರ ನೀಡಿದರು.

ಕ್ರಿಮಿನಲ್ ಲೂಟ್ ಎಂದವರಿಗೆ ಬೊಮ್ಮಾಯಿ ಗುದ್ದು

ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ವಿರೋಧ ಮಾಡುತ್ತಿರುವುದರ ಹಿಂದೆ ರಾಜಕಾರಣ ಇದೆ ಎನ್ನುವ ಮಾತು ಬಂದಿದೆ. ಜಾಗ ಗುರುತಿಸಿದ್ದರೂ ಕೆಲಸ ಮಾತ್ರ ನಿಂತಲ್ಲೇ ಇದೆ.   ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಇಡೀ ದಿನದ ಸುದ್ದಿಗಳ ಮೇಲೆ ನೋಟ ನ್ಯೂಸ್ ಅವರ್ ನಲ್ಲಿ

 

 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್