ಬೊಮ್ಮಾಯಿ ಬೊಂಬಾಟ್ ಬಾಯಿ ಮಾತಿಗೆ ಸೈಕಲ್‌ನಲ್ಲಿ ಹೋದವರು ಥಂಡಾ!

ಬೊಮ್ಮಾಯಿ ಬೊಂಬಾಟ್ ಬಾಯಿ ಮಾತಿಗೆ ಸೈಕಲ್‌ನಲ್ಲಿ ಹೋದವರು ಥಂಡಾ!

Published : Sep 20, 2021, 11:47 PM IST

* ಕರ್ನಾಟಕ ವಿಧಾನ ಮಂಡಲದ ಅಧಿವೇಶನ
* ಕ್ರಿಮಿನಲ್ ಲೂಟ್ ಅಲ್ಲ ಕಾಂಗ್ರೆಸ್ ಲೂಟ್... ವಿಪಕ್ಷಗಳ ಬೆವರಿಳಿಸಿದ ಬೊಮ್ಮಾಯಿ
* ಎತ್ತಿನ ಗಾಡಿ, ಸೈಕಲ್.. ಕಾಂಗ್ರೆಸ್‌ಗೆ ಬೊಮ್ಮಾಯಿ ಉತ್ತರ ಕೇಳಲೇಬೇಕು
* ಸ್ವಾಮಿ ವಿವೇಕಾನಂದ ಸ್ಮಾರಕಕ್ಕೆ ವಿರೋಧ.. ವಿವಾದ

ಬೆಂಗಳೂರು(ಸೆ. 20)  ಬಿಜೆಪಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದರೆ ಅದಕ್ಕೆ ಬೊಮ್ಮಾಯಿ ಅಂಕಿ ಅಂಶಗಳ ಸಮೇತ ಉತ್ತರ ನೀಡಿದರು. ಸಿಂಗಲ್ ಮ್ಯಾನ್ ಆರ್ಮಿ ರೀತಿ ಇಡೀ ಆಡಳಿತ ಪಕ್ಷವನ್ನು ಸಮರ್ಥನೆ ಮಾಡಿಕೊಂಡರು.  ಜನ ಕುದಿಯುತ್ತಿದ್ದಾರೆ.. ಈ ಸರ್ಕಾರ ತೊಲಗಿದರೆ ಸಾಕು ಎಂದು ಜನ ಕಾಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ ಅದಕ್ಕೆ ಬೊಮ್ಮಾಯಿ ಅಂಕಿ ಅಂಶಗಳ ಸಮೇತ ಉತ್ತರ ನೀಡಿದರು.

ಕ್ರಿಮಿನಲ್ ಲೂಟ್ ಎಂದವರಿಗೆ ಬೊಮ್ಮಾಯಿ ಗುದ್ದು

ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ವಿರೋಧ ಮಾಡುತ್ತಿರುವುದರ ಹಿಂದೆ ರಾಜಕಾರಣ ಇದೆ ಎನ್ನುವ ಮಾತು ಬಂದಿದೆ. ಜಾಗ ಗುರುತಿಸಿದ್ದರೂ ಕೆಲಸ ಮಾತ್ರ ನಿಂತಲ್ಲೇ ಇದೆ.   ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಇಡೀ ದಿನದ ಸುದ್ದಿಗಳ ಮೇಲೆ ನೋಟ ನ್ಯೂಸ್ ಅವರ್ ನಲ್ಲಿ

 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!