News Hour : ಕರ್ನಾಟಕದಲ್ಲಿ ಒಮಿಕ್ರೋನ್ ಸ್ಫೋಟ, ರಮೇಶ್ ಬಾಯಿಂದ ಎಂಥಾ ಮಾತು!

News Hour : ಕರ್ನಾಟಕದಲ್ಲಿ ಒಮಿಕ್ರೋನ್ ಸ್ಫೋಟ, ರಮೇಶ್ ಬಾಯಿಂದ ಎಂಥಾ ಮಾತು!

Published : Dec 17, 2021, 01:06 AM IST

*  ಕರ್ನಾಟಕದಲ್ಲಿ ಒಂದೆ ದಿನ 5 ಓಮಿಕ್ರೋನ್ 
* ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
* ಮತ್ತೆ ತಾರಕಕ್ಕೆ ಏರಿದ ಕಮಿಷನ್ ಸರ್ಕಾರ ಆರೋಪ
* ನಮ್ಮನ್ನು ಸೇರಿಸಿ ತನಿಖೆ ಮಾಡಿ, ಸಿದ್ದು ಸವಾಲು

ಬೆಂಗಳೂರು(ಡಿ. 17)  ದೇಶದ ಮೊದಲ ಕೊರೋನಾ (Coronavirus) ರೂಪಾಂತರಿ ಓಮಿಕ್ರೋನ್ (Omicron variant) ಕರ್ನಾಟಕದಲ್ಲಿ (Karnataka) ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಇದೀಗ ಒಂದೇ ದಿನ ಐದು ಪ್ರಕರಣ ಕಂಡುಬಂದಿದೆ.  ಬೆಳಗಾವಿ ಸದನದಲ್ಲಿ(Belagavi Assembly Session) ಕಾಂಗ್ರೆಸ್ (Congress) ನಾಯಕ  ರಮೇಶ್ ಕುಮಾರ್  (Ramesh Kumar) ಹೇಳಿದ ಮಾತುಗಳು ದೊಡ್ಡ ಚರ್ಚೆಗೆ ಕಾರಣವಾಗಿದೆ. ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಅದನ್ನು ಎಂಜಾಯ್ ಮಾಡಬೇಕಷ್ಟೆ!  ಎಂದು ಹೇಳಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

Belagavi Assembly Session : 'ರೇಪ್‌ ತಪ್ಪಿಸಿಕೊಳ್ಳಲು ಅಸಾಧ್ಯ ಎಂದಾಗ ಎಂಜಾಯ್ ಮಾಡ್ಬೇಕು'!

ರಾಜ್ಯ ಸರ್ಕಾರ ಪರ್ಸಂಟೇಜ್, ಕಮಿಷನ್ ನಲ್ಲಿ ಮುಳುಗಿದೆ ಎಂಬ ಆರೋಪಗಳು ಕೇಳಿ ಬರುತ್ತಲೇ ಇರುವಾಗ ನಾಯಕರ ನಡುವೆ ವಾಕ್ ಸಮರ ಮಿತಿಮೀರಿದೆ.  ಡಿಕೆ ಶಿವಕುಮಾರ್ (DK Shivakumar)ಮತ್ತು ಸಿಟಿ ರವಿ (CT Ravi)ನಡುವೆ ಲೂಟಿ ರವಿ..ಡಿಕೆಯಲ್ಲ ಕೆಡಿ ಫೈಟ್ ಸಹ ನಡೆದಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more