News Hour : ಕರ್ನಾಟಕದಲ್ಲಿ ಒಮಿಕ್ರೋನ್ ಸ್ಫೋಟ, ರಮೇಶ್ ಬಾಯಿಂದ ಎಂಥಾ ಮಾತು!

News Hour : ಕರ್ನಾಟಕದಲ್ಲಿ ಒಮಿಕ್ರೋನ್ ಸ್ಫೋಟ, ರಮೇಶ್ ಬಾಯಿಂದ ಎಂಥಾ ಮಾತು!

Published : Dec 17, 2021, 01:06 AM IST

*  ಕರ್ನಾಟಕದಲ್ಲಿ ಒಂದೆ ದಿನ 5 ಓಮಿಕ್ರೋನ್ 
* ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
* ಮತ್ತೆ ತಾರಕಕ್ಕೆ ಏರಿದ ಕಮಿಷನ್ ಸರ್ಕಾರ ಆರೋಪ
* ನಮ್ಮನ್ನು ಸೇರಿಸಿ ತನಿಖೆ ಮಾಡಿ, ಸಿದ್ದು ಸವಾಲು

ಬೆಂಗಳೂರು(ಡಿ. 17)  ದೇಶದ ಮೊದಲ ಕೊರೋನಾ (Coronavirus) ರೂಪಾಂತರಿ ಓಮಿಕ್ರೋನ್ (Omicron variant) ಕರ್ನಾಟಕದಲ್ಲಿ (Karnataka) ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಇದೀಗ ಒಂದೇ ದಿನ ಐದು ಪ್ರಕರಣ ಕಂಡುಬಂದಿದೆ.  ಬೆಳಗಾವಿ ಸದನದಲ್ಲಿ(Belagavi Assembly Session) ಕಾಂಗ್ರೆಸ್ (Congress) ನಾಯಕ  ರಮೇಶ್ ಕುಮಾರ್  (Ramesh Kumar) ಹೇಳಿದ ಮಾತುಗಳು ದೊಡ್ಡ ಚರ್ಚೆಗೆ ಕಾರಣವಾಗಿದೆ. ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಅದನ್ನು ಎಂಜಾಯ್ ಮಾಡಬೇಕಷ್ಟೆ!  ಎಂದು ಹೇಳಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

Belagavi Assembly Session : 'ರೇಪ್‌ ತಪ್ಪಿಸಿಕೊಳ್ಳಲು ಅಸಾಧ್ಯ ಎಂದಾಗ ಎಂಜಾಯ್ ಮಾಡ್ಬೇಕು'!

ರಾಜ್ಯ ಸರ್ಕಾರ ಪರ್ಸಂಟೇಜ್, ಕಮಿಷನ್ ನಲ್ಲಿ ಮುಳುಗಿದೆ ಎಂಬ ಆರೋಪಗಳು ಕೇಳಿ ಬರುತ್ತಲೇ ಇರುವಾಗ ನಾಯಕರ ನಡುವೆ ವಾಕ್ ಸಮರ ಮಿತಿಮೀರಿದೆ.  ಡಿಕೆ ಶಿವಕುಮಾರ್ (DK Shivakumar)ಮತ್ತು ಸಿಟಿ ರವಿ (CT Ravi)ನಡುವೆ ಲೂಟಿ ರವಿ..ಡಿಕೆಯಲ್ಲ ಕೆಡಿ ಫೈಟ್ ಸಹ ನಡೆದಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more