News Hour : ಕರ್ನಾಟಕದಲ್ಲಿ ಒಮಿಕ್ರೋನ್ ಸ್ಫೋಟ, ರಮೇಶ್ ಬಾಯಿಂದ ಎಂಥಾ ಮಾತು!

News Hour : ಕರ್ನಾಟಕದಲ್ಲಿ ಒಮಿಕ್ರೋನ್ ಸ್ಫೋಟ, ರಮೇಶ್ ಬಾಯಿಂದ ಎಂಥಾ ಮಾತು!

Published : Dec 17, 2021, 01:06 AM IST

*  ಕರ್ನಾಟಕದಲ್ಲಿ ಒಂದೆ ದಿನ 5 ಓಮಿಕ್ರೋನ್ 
* ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
* ಮತ್ತೆ ತಾರಕಕ್ಕೆ ಏರಿದ ಕಮಿಷನ್ ಸರ್ಕಾರ ಆರೋಪ
* ನಮ್ಮನ್ನು ಸೇರಿಸಿ ತನಿಖೆ ಮಾಡಿ, ಸಿದ್ದು ಸವಾಲು

ಬೆಂಗಳೂರು(ಡಿ. 17)  ದೇಶದ ಮೊದಲ ಕೊರೋನಾ (Coronavirus) ರೂಪಾಂತರಿ ಓಮಿಕ್ರೋನ್ (Omicron variant) ಕರ್ನಾಟಕದಲ್ಲಿ (Karnataka) ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಇದೀಗ ಒಂದೇ ದಿನ ಐದು ಪ್ರಕರಣ ಕಂಡುಬಂದಿದೆ.  ಬೆಳಗಾವಿ ಸದನದಲ್ಲಿ(Belagavi Assembly Session) ಕಾಂಗ್ರೆಸ್ (Congress) ನಾಯಕ  ರಮೇಶ್ ಕುಮಾರ್  (Ramesh Kumar) ಹೇಳಿದ ಮಾತುಗಳು ದೊಡ್ಡ ಚರ್ಚೆಗೆ ಕಾರಣವಾಗಿದೆ. ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಅದನ್ನು ಎಂಜಾಯ್ ಮಾಡಬೇಕಷ್ಟೆ!  ಎಂದು ಹೇಳಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

Belagavi Assembly Session : 'ರೇಪ್‌ ತಪ್ಪಿಸಿಕೊಳ್ಳಲು ಅಸಾಧ್ಯ ಎಂದಾಗ ಎಂಜಾಯ್ ಮಾಡ್ಬೇಕು'!

ರಾಜ್ಯ ಸರ್ಕಾರ ಪರ್ಸಂಟೇಜ್, ಕಮಿಷನ್ ನಲ್ಲಿ ಮುಳುಗಿದೆ ಎಂಬ ಆರೋಪಗಳು ಕೇಳಿ ಬರುತ್ತಲೇ ಇರುವಾಗ ನಾಯಕರ ನಡುವೆ ವಾಕ್ ಸಮರ ಮಿತಿಮೀರಿದೆ.  ಡಿಕೆ ಶಿವಕುಮಾರ್ (DK Shivakumar)ಮತ್ತು ಸಿಟಿ ರವಿ (CT Ravi)ನಡುವೆ ಲೂಟಿ ರವಿ..ಡಿಕೆಯಲ್ಲ ಕೆಡಿ ಫೈಟ್ ಸಹ ನಡೆದಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more