News Hour : ಕರ್ನಾಟಕದಲ್ಲಿ ವೀಕೆಂಡ್ ಲಾಕ್, ಪಾದಯಾತ್ರೆಗೆ ಸರ್ಕಾರದ ಶಾಕ್!

News Hour : ಕರ್ನಾಟಕದಲ್ಲಿ ವೀಕೆಂಡ್ ಲಾಕ್, ಪಾದಯಾತ್ರೆಗೆ ಸರ್ಕಾರದ ಶಾಕ್!

Published : Jan 08, 2022, 12:04 AM ISTUpdated : Jan 08, 2022, 12:06 AM IST

* ಮೇಕೆದಾಟು ಅಖಾಡದಲ್ಲಿ ಏನಾಗುತ್ತಿದೆ?
* ಪಾದಯಾತ್ರೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದ ಕಾಂಗ್ರೆಸ್
* ವೀಕೆಂಡ್ ಕರ್ಫ್ಯೂ.. ಏನಿರುತ್ತದೆ? ಏನಿಲ್ಲ?
* ವೀಕೆಂಡ್ ಕರ್ಫ್ಯೂ.. ಜಿಲ್ಲಾ ಕೇಂದ್ರಗಳ ಸ್ಥಿತಿ ಏನು?

ಬೆಂಗಳೂರು(ಜ. 07)  ಕೊರೋನಾ (Coronavirus)ನಿಯಮದ ಕಾರಣಕ್ಕೆ ಮೇಕೆದಾಟು (Mekedatu Padayatra) ಪಾದಯಾತ್ರೆಗೆ ಅನುಮತಿ ನೀಡಲಾಗಿಲ್ಲ. ಆದರೆ ಕಾಂಗ್ರೆಸ್ (Congress) ನಾಯಕರು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದ್ದರೆ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಜೆಡಿಎಸ್ (JDS) ಜನತಾ ಜಲಧಾರೆ ಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

ಹೊಸ ವರ್ಷದ ನಂತರ ಕರ್ನಾಟಕದಲ್ಲಿ ಕೊರೋನಾ ಸ್ಫೋಟ

ದಿನಸಿ, ಮೆಡಿಕಲ್ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು ವೀಕೆಂಡ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೊರೋನಾ ನಿಯಮಗಳನ್ನು ತಿಳಿದುಕೊಳ್ಳಲೇಬೇಕು.  ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು ಜಿಲ್ಲಾ ಕೇಂದ್ರಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದೆ. ಅಗತ್ಯ ವಸ್ತು ಹೊರತು ಪಡಿಸಿ ಉಳಿದ ಎಲ್ಲ ವಹಿವಾಟು ಬಂದ್ ಆಗಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more