News Hour : ಕರ್ನಾಟಕದಲ್ಲಿ ವೀಕೆಂಡ್ ಲಾಕ್, ಪಾದಯಾತ್ರೆಗೆ ಸರ್ಕಾರದ ಶಾಕ್!

News Hour : ಕರ್ನಾಟಕದಲ್ಲಿ ವೀಕೆಂಡ್ ಲಾಕ್, ಪಾದಯಾತ್ರೆಗೆ ಸರ್ಕಾರದ ಶಾಕ್!

Published : Jan 08, 2022, 12:04 AM ISTUpdated : Jan 08, 2022, 12:06 AM IST

* ಮೇಕೆದಾಟು ಅಖಾಡದಲ್ಲಿ ಏನಾಗುತ್ತಿದೆ?
* ಪಾದಯಾತ್ರೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದ ಕಾಂಗ್ರೆಸ್
* ವೀಕೆಂಡ್ ಕರ್ಫ್ಯೂ.. ಏನಿರುತ್ತದೆ? ಏನಿಲ್ಲ?
* ವೀಕೆಂಡ್ ಕರ್ಫ್ಯೂ.. ಜಿಲ್ಲಾ ಕೇಂದ್ರಗಳ ಸ್ಥಿತಿ ಏನು?

ಬೆಂಗಳೂರು(ಜ. 07)  ಕೊರೋನಾ (Coronavirus)ನಿಯಮದ ಕಾರಣಕ್ಕೆ ಮೇಕೆದಾಟು (Mekedatu Padayatra) ಪಾದಯಾತ್ರೆಗೆ ಅನುಮತಿ ನೀಡಲಾಗಿಲ್ಲ. ಆದರೆ ಕಾಂಗ್ರೆಸ್ (Congress) ನಾಯಕರು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದ್ದರೆ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಜೆಡಿಎಸ್ (JDS) ಜನತಾ ಜಲಧಾರೆ ಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

ಹೊಸ ವರ್ಷದ ನಂತರ ಕರ್ನಾಟಕದಲ್ಲಿ ಕೊರೋನಾ ಸ್ಫೋಟ

ದಿನಸಿ, ಮೆಡಿಕಲ್ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು ವೀಕೆಂಡ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕೊರೋನಾ ನಿಯಮಗಳನ್ನು ತಿಳಿದುಕೊಳ್ಳಲೇಬೇಕು.  ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು ಜಿಲ್ಲಾ ಕೇಂದ್ರಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದೆ. ಅಗತ್ಯ ವಸ್ತು ಹೊರತು ಪಡಿಸಿ ಉಳಿದ ಎಲ್ಲ ವಹಿವಾಟು ಬಂದ್ ಆಗಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more