News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!

Published : Jan 13, 2022, 12:09 AM ISTUpdated : Jan 13, 2022, 12:11 AM IST

* ಹೈಕೋರ್ಟ್ ಛೀಮಾರಿ ನಂತರ ಎಚ್ಚೆತ್ತ ಸರ್ಕಾರ, ಪಾದಯಾತ್ರೆ ನಿರ್ಬಂಧಕ್ಕೆ ಅಧಿಕೃತ ಆದೇಶ
* ಪಾದಯಾತ್ರೆ ಕೈಬಿಡಲು ಕೈ ನಾಯಕರಿಗೆ ಎಸ್ ಎಂ ಕೃಷ್ಣ ಮನವಿ
* ಕೈ ನಾಯಕರ ಮೇಲೆ ಮೂರನೇ ಎಫ್‌ಐಆರ್
* ಕರ್ನಾಟಕದಲ್ಲಿ ಕೊರೋನಾ ಆರ್ಭಟ

ಬೆಂಗಳೂರು(ಜ. 12)  ಮೇಕೆದಾಟು (Mekedatu) ಯೋಜನೆಗೆ ಆಗ್ರಹಿಸಿ ಕೊರೋನಾ (Coronavirus)  ನಿಯಮಗಳ ನಡುವೆಯೇ ಕಾಂಗ್ರೆಸ್  (Congress)  ಹಮ್ಮಿಕೊಂಡಿದ್ದ ಪಾದಯಾತ್ರೆಗೆ ರಾಜ್ಯ ಸರ್ಕಾರ (Karnataka Govt) ಕೊನೆಗೂ ಬ್ರೇಕ್ ಹಾಕಿದೆ.  ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಮನಗರ  (Ramanagara) ಜಿಲ್ಲಾಧಿಕಾರಿಗೆ ಪವರ್ ನೀಡಲಾಗಿದೆ. ಕಾಂಗ್ರೆಸ್ ನಿಂದ ಸಿಎಂ ಆಗಿ ಈಗ ಬಿಜೆಪಿಯಲ್ಲಿರುವ ಹಿರಿಯ ನಾಯಕ ಎಸ್‌ಎಂ ಕೃಷ್ಣ (SM Krishna) ಪತ್ರ ಬರೆದಿದ್ದು ಮೇಕೆದಾಟು ಯೋಜನೆಗೆ ನನ್ನ ಸಹಮತವಿದೆ. ಆದರೆ ಕೊರೋನಾ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂದು  ಎಸ್‌ಎಂ ಕೃಷ್ಣ ಕೇಳಿಕೊಂಡಿದ್ದಾರೆ.

ಮೂರನೇ ಅಲೆ ಇದೆನಾ? ಏರುತ್ತಲೇ ಇದೆ ಕೊರೋನಾ..ಕರ್ನಾಟಕದ ಲೆಕ್ಕ

ಕಾಂಗ್ರೆಸ್ ಪಾದಯಾತ್ರೆ ಕೊರೋನಾ ನಿಯಮಗಳನ್ನು ಮುರಿದ ಕಾರಣಕ್ಕೆ ಮೂರನೇ ಎಫ್ಐಆರ್ ದಾಖಲಾಗಿದೆ. ಇದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  ಇದೆಲ್ಲದರ ನಡುವೆ ಕರ್ನಾಟಕದಲ್ಲಿ ಮೂರನೇ ಅಲೆ ಅಬ್ಬರಿಸಿದ್ದು ಒಂದೇ ದಿನ ಇಪ್ಪತ್ತು ಸಾವಿರಕ್ಕೂ ಹೊಸ ಕೇಸ್ ಗಳು ಬಂದಿವೆ.


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more