News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!

Published : Jan 13, 2022, 12:09 AM ISTUpdated : Jan 13, 2022, 12:11 AM IST

* ಹೈಕೋರ್ಟ್ ಛೀಮಾರಿ ನಂತರ ಎಚ್ಚೆತ್ತ ಸರ್ಕಾರ, ಪಾದಯಾತ್ರೆ ನಿರ್ಬಂಧಕ್ಕೆ ಅಧಿಕೃತ ಆದೇಶ
* ಪಾದಯಾತ್ರೆ ಕೈಬಿಡಲು ಕೈ ನಾಯಕರಿಗೆ ಎಸ್ ಎಂ ಕೃಷ್ಣ ಮನವಿ
* ಕೈ ನಾಯಕರ ಮೇಲೆ ಮೂರನೇ ಎಫ್‌ಐಆರ್
* ಕರ್ನಾಟಕದಲ್ಲಿ ಕೊರೋನಾ ಆರ್ಭಟ

ಬೆಂಗಳೂರು(ಜ. 12)  ಮೇಕೆದಾಟು (Mekedatu) ಯೋಜನೆಗೆ ಆಗ್ರಹಿಸಿ ಕೊರೋನಾ (Coronavirus)  ನಿಯಮಗಳ ನಡುವೆಯೇ ಕಾಂಗ್ರೆಸ್  (Congress)  ಹಮ್ಮಿಕೊಂಡಿದ್ದ ಪಾದಯಾತ್ರೆಗೆ ರಾಜ್ಯ ಸರ್ಕಾರ (Karnataka Govt) ಕೊನೆಗೂ ಬ್ರೇಕ್ ಹಾಕಿದೆ.  ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಮನಗರ  (Ramanagara) ಜಿಲ್ಲಾಧಿಕಾರಿಗೆ ಪವರ್ ನೀಡಲಾಗಿದೆ. ಕಾಂಗ್ರೆಸ್ ನಿಂದ ಸಿಎಂ ಆಗಿ ಈಗ ಬಿಜೆಪಿಯಲ್ಲಿರುವ ಹಿರಿಯ ನಾಯಕ ಎಸ್‌ಎಂ ಕೃಷ್ಣ (SM Krishna) ಪತ್ರ ಬರೆದಿದ್ದು ಮೇಕೆದಾಟು ಯೋಜನೆಗೆ ನನ್ನ ಸಹಮತವಿದೆ. ಆದರೆ ಕೊರೋನಾ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂದು  ಎಸ್‌ಎಂ ಕೃಷ್ಣ ಕೇಳಿಕೊಂಡಿದ್ದಾರೆ.

ಮೂರನೇ ಅಲೆ ಇದೆನಾ? ಏರುತ್ತಲೇ ಇದೆ ಕೊರೋನಾ..ಕರ್ನಾಟಕದ ಲೆಕ್ಕ

ಕಾಂಗ್ರೆಸ್ ಪಾದಯಾತ್ರೆ ಕೊರೋನಾ ನಿಯಮಗಳನ್ನು ಮುರಿದ ಕಾರಣಕ್ಕೆ ಮೂರನೇ ಎಫ್ಐಆರ್ ದಾಖಲಾಗಿದೆ. ಇದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  ಇದೆಲ್ಲದರ ನಡುವೆ ಕರ್ನಾಟಕದಲ್ಲಿ ಮೂರನೇ ಅಲೆ ಅಬ್ಬರಿಸಿದ್ದು ಒಂದೇ ದಿನ ಇಪ್ಪತ್ತು ಸಾವಿರಕ್ಕೂ ಹೊಸ ಕೇಸ್ ಗಳು ಬಂದಿವೆ.


 

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more