News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!

Published : Jan 13, 2022, 12:09 AM ISTUpdated : Jan 13, 2022, 12:11 AM IST

* ಹೈಕೋರ್ಟ್ ಛೀಮಾರಿ ನಂತರ ಎಚ್ಚೆತ್ತ ಸರ್ಕಾರ, ಪಾದಯಾತ್ರೆ ನಿರ್ಬಂಧಕ್ಕೆ ಅಧಿಕೃತ ಆದೇಶ
* ಪಾದಯಾತ್ರೆ ಕೈಬಿಡಲು ಕೈ ನಾಯಕರಿಗೆ ಎಸ್ ಎಂ ಕೃಷ್ಣ ಮನವಿ
* ಕೈ ನಾಯಕರ ಮೇಲೆ ಮೂರನೇ ಎಫ್‌ಐಆರ್
* ಕರ್ನಾಟಕದಲ್ಲಿ ಕೊರೋನಾ ಆರ್ಭಟ

ಬೆಂಗಳೂರು(ಜ. 12)  ಮೇಕೆದಾಟು (Mekedatu) ಯೋಜನೆಗೆ ಆಗ್ರಹಿಸಿ ಕೊರೋನಾ (Coronavirus)  ನಿಯಮಗಳ ನಡುವೆಯೇ ಕಾಂಗ್ರೆಸ್  (Congress)  ಹಮ್ಮಿಕೊಂಡಿದ್ದ ಪಾದಯಾತ್ರೆಗೆ ರಾಜ್ಯ ಸರ್ಕಾರ (Karnataka Govt) ಕೊನೆಗೂ ಬ್ರೇಕ್ ಹಾಕಿದೆ.  ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಮನಗರ  (Ramanagara) ಜಿಲ್ಲಾಧಿಕಾರಿಗೆ ಪವರ್ ನೀಡಲಾಗಿದೆ. ಕಾಂಗ್ರೆಸ್ ನಿಂದ ಸಿಎಂ ಆಗಿ ಈಗ ಬಿಜೆಪಿಯಲ್ಲಿರುವ ಹಿರಿಯ ನಾಯಕ ಎಸ್‌ಎಂ ಕೃಷ್ಣ (SM Krishna) ಪತ್ರ ಬರೆದಿದ್ದು ಮೇಕೆದಾಟು ಯೋಜನೆಗೆ ನನ್ನ ಸಹಮತವಿದೆ. ಆದರೆ ಕೊರೋನಾ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂದು  ಎಸ್‌ಎಂ ಕೃಷ್ಣ ಕೇಳಿಕೊಂಡಿದ್ದಾರೆ.

ಮೂರನೇ ಅಲೆ ಇದೆನಾ? ಏರುತ್ತಲೇ ಇದೆ ಕೊರೋನಾ..ಕರ್ನಾಟಕದ ಲೆಕ್ಕ

ಕಾಂಗ್ರೆಸ್ ಪಾದಯಾತ್ರೆ ಕೊರೋನಾ ನಿಯಮಗಳನ್ನು ಮುರಿದ ಕಾರಣಕ್ಕೆ ಮೂರನೇ ಎಫ್ಐಆರ್ ದಾಖಲಾಗಿದೆ. ಇದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  ಇದೆಲ್ಲದರ ನಡುವೆ ಕರ್ನಾಟಕದಲ್ಲಿ ಮೂರನೇ ಅಲೆ ಅಬ್ಬರಿಸಿದ್ದು ಒಂದೇ ದಿನ ಇಪ್ಪತ್ತು ಸಾವಿರಕ್ಕೂ ಹೊಸ ಕೇಸ್ ಗಳು ಬಂದಿವೆ.


 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more