News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!

Published : Jan 13, 2022, 12:09 AM ISTUpdated : Jan 13, 2022, 12:11 AM IST

* ಹೈಕೋರ್ಟ್ ಛೀಮಾರಿ ನಂತರ ಎಚ್ಚೆತ್ತ ಸರ್ಕಾರ, ಪಾದಯಾತ್ರೆ ನಿರ್ಬಂಧಕ್ಕೆ ಅಧಿಕೃತ ಆದೇಶ
* ಪಾದಯಾತ್ರೆ ಕೈಬಿಡಲು ಕೈ ನಾಯಕರಿಗೆ ಎಸ್ ಎಂ ಕೃಷ್ಣ ಮನವಿ
* ಕೈ ನಾಯಕರ ಮೇಲೆ ಮೂರನೇ ಎಫ್‌ಐಆರ್
* ಕರ್ನಾಟಕದಲ್ಲಿ ಕೊರೋನಾ ಆರ್ಭಟ

ಬೆಂಗಳೂರು(ಜ. 12)  ಮೇಕೆದಾಟು (Mekedatu) ಯೋಜನೆಗೆ ಆಗ್ರಹಿಸಿ ಕೊರೋನಾ (Coronavirus)  ನಿಯಮಗಳ ನಡುವೆಯೇ ಕಾಂಗ್ರೆಸ್  (Congress)  ಹಮ್ಮಿಕೊಂಡಿದ್ದ ಪಾದಯಾತ್ರೆಗೆ ರಾಜ್ಯ ಸರ್ಕಾರ (Karnataka Govt) ಕೊನೆಗೂ ಬ್ರೇಕ್ ಹಾಕಿದೆ.  ಕಠಿಣ ಕ್ರಮ ತೆಗೆದುಕೊಳ್ಳುವಂತೆ ರಾಮನಗರ  (Ramanagara) ಜಿಲ್ಲಾಧಿಕಾರಿಗೆ ಪವರ್ ನೀಡಲಾಗಿದೆ. ಕಾಂಗ್ರೆಸ್ ನಿಂದ ಸಿಎಂ ಆಗಿ ಈಗ ಬಿಜೆಪಿಯಲ್ಲಿರುವ ಹಿರಿಯ ನಾಯಕ ಎಸ್‌ಎಂ ಕೃಷ್ಣ (SM Krishna) ಪತ್ರ ಬರೆದಿದ್ದು ಮೇಕೆದಾಟು ಯೋಜನೆಗೆ ನನ್ನ ಸಹಮತವಿದೆ. ಆದರೆ ಕೊರೋನಾ ಸಂದರ್ಭದಲ್ಲಿ ಪಾದಯಾತ್ರೆ ಬೇಡ ಎಂದು  ಎಸ್‌ಎಂ ಕೃಷ್ಣ ಕೇಳಿಕೊಂಡಿದ್ದಾರೆ.

ಮೂರನೇ ಅಲೆ ಇದೆನಾ? ಏರುತ್ತಲೇ ಇದೆ ಕೊರೋನಾ..ಕರ್ನಾಟಕದ ಲೆಕ್ಕ

ಕಾಂಗ್ರೆಸ್ ಪಾದಯಾತ್ರೆ ಕೊರೋನಾ ನಿಯಮಗಳನ್ನು ಮುರಿದ ಕಾರಣಕ್ಕೆ ಮೂರನೇ ಎಫ್ಐಆರ್ ದಾಖಲಾಗಿದೆ. ಇದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  ಇದೆಲ್ಲದರ ನಡುವೆ ಕರ್ನಾಟಕದಲ್ಲಿ ಮೂರನೇ ಅಲೆ ಅಬ್ಬರಿಸಿದ್ದು ಒಂದೇ ದಿನ ಇಪ್ಪತ್ತು ಸಾವಿರಕ್ಕೂ ಹೊಸ ಕೇಸ್ ಗಳು ಬಂದಿವೆ.


 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more