News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

Published : Feb 11, 2022, 12:20 AM IST

*  ಶಾಲಾ-ಕಾಲೇಜು ಆರಂಭದ ವಿಚಾರದಲ್ಲಿ ಸರ್ಕಾರದ ತೀರ್ಮಾನ
*ಹೈಕೋರ್ಟ್ ಮಧ್ಯಂತರ ಆದೇಶದ ನಂತರ ನಾಯಕರು ಹೇಳಿದ್ದಿಷ್ಟು?
* ತ್ರಿಪಲ್ ತಲಾಖ್ ವಿಚಾರ ಪ್ರಸ್ತಾಪಿಸಿದ ಮೋದಿ
*  ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನ ಬಂತಾ?

ಬೆಂಗಳೂರು(ಫೆ. 11)  ಕಾಲೇಜುಗಳಲ್ಲಿ ವಿದ್ಯಾರ್ಥಿಗಳ(Students)  ಹಿಜಾಬ್ (Hijab)  ಹಾಗೂ ಕೇಸರಿ ಜಟಾಪಟಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಬ್ರೇಕ್ ಹಾಕಿದೆ. ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.  ಸರ್ಕಾರ 8, 9 ಮತ್ತು 10ನೇ ತರಗತಿ ಆರಂಭ ಮಾಡುತ್ತೇನೆ ಎಂದು ಹೇಳಿದೆ.   ರಾಜಕೀಯ ನಾಯಕರು ಮಾತ್ರ ತಮ್ಮದೇ ಆದ ದಾಟಿಯಲ್ಲಿ ಮಾತನಾಡಿದ್ದಾರೆ. 

ಹಿಜಾಬ್ ವಿವಾದದ ಟೈಮ್ ಲೈನ್

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಅಖಾಡಲ್ಲಿ ಇದ್ದಾರೆ.  ಮುಸ್ಲಿಂ ಮಹಿಳೆಯರ ಹಕ್ಕು ಕಾಪಾಡಲು ತ್ರಿವಳಿ ತಲಾಖ್ ಗೆ ಮುಕ್ತಿ ಹಾಡಿದ್ದೇವೆ ಎಂದು ತಿಳಿಸಿದ್ದಾರೆ. ಮಂಡ್ಯದ ವಿದ್ಯಾರ್ಥಿನಿ ಅಲ್ಲಾ  ಅಲ್ಲಾ ಹು ಅಕ್ಬರ್ ಎಂದು ಘೋಷಣೆ  ಕೂಗಿದ್ದು ವೈರಲ್ ಆಗಿತ್ತು. ಆಕೆಗೆ ಮುಸ್ಲಿಂ ಸಂಘಟನೆಗಳು ಬಹುಮಾನ ಘೋಷಣೆ ಮಾಡಿವೆ ಎನ್ನುವ ಮಾತು ಇದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more