News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

Published : Feb 11, 2022, 12:20 AM IST

*  ಶಾಲಾ-ಕಾಲೇಜು ಆರಂಭದ ವಿಚಾರದಲ್ಲಿ ಸರ್ಕಾರದ ತೀರ್ಮಾನ
*ಹೈಕೋರ್ಟ್ ಮಧ್ಯಂತರ ಆದೇಶದ ನಂತರ ನಾಯಕರು ಹೇಳಿದ್ದಿಷ್ಟು?
* ತ್ರಿಪಲ್ ತಲಾಖ್ ವಿಚಾರ ಪ್ರಸ್ತಾಪಿಸಿದ ಮೋದಿ
*  ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನ ಬಂತಾ?

ಬೆಂಗಳೂರು(ಫೆ. 11)  ಕಾಲೇಜುಗಳಲ್ಲಿ ವಿದ್ಯಾರ್ಥಿಗಳ(Students)  ಹಿಜಾಬ್ (Hijab)  ಹಾಗೂ ಕೇಸರಿ ಜಟಾಪಟಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಬ್ರೇಕ್ ಹಾಕಿದೆ. ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.  ಸರ್ಕಾರ 8, 9 ಮತ್ತು 10ನೇ ತರಗತಿ ಆರಂಭ ಮಾಡುತ್ತೇನೆ ಎಂದು ಹೇಳಿದೆ.   ರಾಜಕೀಯ ನಾಯಕರು ಮಾತ್ರ ತಮ್ಮದೇ ಆದ ದಾಟಿಯಲ್ಲಿ ಮಾತನಾಡಿದ್ದಾರೆ. 

ಹಿಜಾಬ್ ವಿವಾದದ ಟೈಮ್ ಲೈನ್

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಅಖಾಡಲ್ಲಿ ಇದ್ದಾರೆ.  ಮುಸ್ಲಿಂ ಮಹಿಳೆಯರ ಹಕ್ಕು ಕಾಪಾಡಲು ತ್ರಿವಳಿ ತಲಾಖ್ ಗೆ ಮುಕ್ತಿ ಹಾಡಿದ್ದೇವೆ ಎಂದು ತಿಳಿಸಿದ್ದಾರೆ. ಮಂಡ್ಯದ ವಿದ್ಯಾರ್ಥಿನಿ ಅಲ್ಲಾ  ಅಲ್ಲಾ ಹು ಅಕ್ಬರ್ ಎಂದು ಘೋಷಣೆ  ಕೂಗಿದ್ದು ವೈರಲ್ ಆಗಿತ್ತು. ಆಕೆಗೆ ಮುಸ್ಲಿಂ ಸಂಘಟನೆಗಳು ಬಹುಮಾನ ಘೋಷಣೆ ಮಾಡಿವೆ ಎನ್ನುವ ಮಾತು ಇದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more