News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

Published : Feb 11, 2022, 12:20 AM IST

*  ಶಾಲಾ-ಕಾಲೇಜು ಆರಂಭದ ವಿಚಾರದಲ್ಲಿ ಸರ್ಕಾರದ ತೀರ್ಮಾನ
*ಹೈಕೋರ್ಟ್ ಮಧ್ಯಂತರ ಆದೇಶದ ನಂತರ ನಾಯಕರು ಹೇಳಿದ್ದಿಷ್ಟು?
* ತ್ರಿಪಲ್ ತಲಾಖ್ ವಿಚಾರ ಪ್ರಸ್ತಾಪಿಸಿದ ಮೋದಿ
*  ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನ ಬಂತಾ?

ಬೆಂಗಳೂರು(ಫೆ. 11)  ಕಾಲೇಜುಗಳಲ್ಲಿ ವಿದ್ಯಾರ್ಥಿಗಳ(Students)  ಹಿಜಾಬ್ (Hijab)  ಹಾಗೂ ಕೇಸರಿ ಜಟಾಪಟಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಬ್ರೇಕ್ ಹಾಕಿದೆ. ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.  ಸರ್ಕಾರ 8, 9 ಮತ್ತು 10ನೇ ತರಗತಿ ಆರಂಭ ಮಾಡುತ್ತೇನೆ ಎಂದು ಹೇಳಿದೆ.   ರಾಜಕೀಯ ನಾಯಕರು ಮಾತ್ರ ತಮ್ಮದೇ ಆದ ದಾಟಿಯಲ್ಲಿ ಮಾತನಾಡಿದ್ದಾರೆ. 

ಹಿಜಾಬ್ ವಿವಾದದ ಟೈಮ್ ಲೈನ್

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಅಖಾಡಲ್ಲಿ ಇದ್ದಾರೆ.  ಮುಸ್ಲಿಂ ಮಹಿಳೆಯರ ಹಕ್ಕು ಕಾಪಾಡಲು ತ್ರಿವಳಿ ತಲಾಖ್ ಗೆ ಮುಕ್ತಿ ಹಾಡಿದ್ದೇವೆ ಎಂದು ತಿಳಿಸಿದ್ದಾರೆ. ಮಂಡ್ಯದ ವಿದ್ಯಾರ್ಥಿನಿ ಅಲ್ಲಾ  ಅಲ್ಲಾ ಹು ಅಕ್ಬರ್ ಎಂದು ಘೋಷಣೆ  ಕೂಗಿದ್ದು ವೈರಲ್ ಆಗಿತ್ತು. ಆಕೆಗೆ ಮುಸ್ಲಿಂ ಸಂಘಟನೆಗಳು ಬಹುಮಾನ ಘೋಷಣೆ ಮಾಡಿವೆ ಎನ್ನುವ ಮಾತು ಇದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more