News Hour : ಮತ್ತೆ ರಮೇಶ್-ಲಕ್ಷ್ಮೀ ಜಿದ್ದಾಜಿದ್ದಿ, ಕುಟುಂಬ ರಾಜಕಾರಣದ ಆಟ ನೋಡಿ!

News Hour : ಮತ್ತೆ ರಮೇಶ್-ಲಕ್ಷ್ಮೀ ಜಿದ್ದಾಜಿದ್ದಿ, ಕುಟುಂಬ ರಾಜಕಾರಣದ ಆಟ ನೋಡಿ!

Published : Nov 24, 2021, 12:11 AM IST

 * ಕರ್ನಾಟಕದಲ್ಲಿ ರಂಗೇರಿದ  ವಿಧಾನ ಪರಿಷತ್ ಚುನಾವಣೆ
* ಅಷ್ಟಕ್ಕೂ ದಿನೇಶ್‌ಗೆ ಟಿಕೆಟ್ ಕೊಡಿಸಿದ್ದು ಎಸ್‌ಎಂ ಕೃಷ್ಣ ಅವರೇನಾ?
* ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ವರ್ಸಸ್ ಲಕ್ಷ್ಮಿ ಹೆಬ್ಬಾಳ್ಕರ್
* ಮನೀಶ್ ತಿವಾರಿ ಪುಸ್ತಕ ಮತ್ತು ಮುಂಬೈ ದಾಳಿ ಘಟನಾವಳಿ!

ಬೆಂಗಳೂರು(ನ. 24)  ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಎಲ್ಲ ಪಕ್ಷಗಳು ವಿಧಾನ ಪರಿಷತ್ ನಲ್ಲಿ(Karnataka Legislative Council Election)  ಅದೆ ಹಾದಿಯನ್ನು ಹಿಡಿದಿವೆ. ಇಲ್ಲಿವೆ ನೋಡಿ ಪೊಲಿಟಿಕಲ್ ಫ್ಯಾಮಿಲಿಯ ಟಿಕೆಟ್ ಪಡೆದುಕೊಂಡವರ ಲೆಕ್ಕಾಚಾರ. ಇದೀಗ ಹೊಸ ತಂತ್ರಗಾರಿಕೆ ಹೆಣೆದಿರುವ ರಮೇಶ್ ಜಾರಕಿಹೊಳಿ (Ramesh Jarikiholi)ಸಹೋದರ ಲಖನ್ ಜಾರಕಿಹೊಳಿ ಅವರನ್ನು ಪಕ್ಷೇತರರಾಗಿ ಕಣಕ್ಕೆ ಇಳಿಸಿದ್ದಾರೆ.

Karnataka Rains: ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ, ವ್ಯಂಗ್ಯವಾಡಿದ ಡಿಕೆ ಶಿವಕುಮಾರ್

ಮುಂಬೈ  (2008 Mumbai attacks) ಮೇಲೆ ಉಗ್ರರು ದಾಳಿ ನಡೆಸಿದ್ದ ಸಂದರ್ಭ ಅಂದಿನ ಯುಪಿಎc(UPA) ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ಮನೀಶ್ ತಿವಾರಿ (Manish Tewari)ತಮ್ಮ ಪುಸ್ತಕದಲ್ಲಿ ಹೇಳಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ. ಅಕಾಲಿಕ ಮಳೆ (Rain) ಪರಿಣಾಮ ತೆನೆಯಲ್ಲಿರುವ ಬೀಜ ಮೊಳಕೆ ಒಡೆದಿದೆ. ಸಾವು ನೋವುಗಳಿಗೂ ಕಾರಣವಾಗಿರುವ ಮಳೆ  ರೈತರ (Farmer)ಬದುಕನ್ನು ಮುಳುಗಿಸಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more