Kashi Vishwanath ಮಾಧ್ಯಮದಲ್ಲಿ ಮೋದಿ ಗಂಗಾ ಸ್ನಾನ ವಿಡಿಯೋ ಯಾಕೆ? ಇತರರಿಗೆ ಪ್ರಾಮುಖ್ಯತೆ ಯಾಕಿಲ್ಲ? ರಾಹುಲ್ ಗಾಂಧಿ ಪ್ರಶ್ನೆ

Kashi Vishwanath ಮಾಧ್ಯಮದಲ್ಲಿ ಮೋದಿ ಗಂಗಾ ಸ್ನಾನ ವಿಡಿಯೋ ಯಾಕೆ? ಇತರರಿಗೆ ಪ್ರಾಮುಖ್ಯತೆ ಯಾಕಿಲ್ಲ? ರಾಹುಲ್ ಗಾಂಧಿ ಪ್ರಶ್ನೆ

Published : Dec 15, 2021, 12:39 AM ISTUpdated : Dec 15, 2021, 12:41 AM IST

ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಯೋಜನೆ ಉದ್ಘಾಟನೆ ಮಾಡಿದ ನರೇಂದ್ರ ಮೋದಿ ಇಂದು ಕೆಲ ಸಭೆ ನಡೆಸಿ ಗಮನಸೆಳೆದಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಚ್ಚರಿ ಪ್ರಶ್ನೆಯೊಂದನ್ನು ಇಟ್ಟಿದ್ದಾರೆ. ಗಂಗಾ ನದಿಯಲ್ಲಿ ಎಲ್ಲರೂ ಮುಳುಗುತ್ತಾರೆ. ಆದರೆ ಪ್ರಧಾನಿ ಮೋದಿಯ ವಿಡಿಯೋ ಮಾತ್ರ ಯಾಕೆ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ. ಇತ್ತ ಅಖಿಲೇಶ್ ಯಾದವ್ ಮತ್ತೊಂದು ಪ್ರಶ್ನೆ ಎತ್ತಿದ್ದಾರೆ. ಗಂಗಾ ನದಿಯಲ್ಲಿ ಯೋಗಿ ಆದಿತ್ಯನಾಥ್ ಮುಳುಗಿಲ್ಲ. ಗಂಗೆ ಶುಚಿಯಾಗಿಲ್ಲದ ಕಾರಣ ಯೋಗಿ ಸ್ನಾನ ಮಾಡಿಲ್ಲ ಎಂದಿದ್ದಾರೆ.

ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಯೋಜನೆ ಉದ್ಘಾಟನೆ ಮಾಡಿದ ನರೇಂದ್ರ ಮೋದಿ ಇಂದು ಕೆಲ ಸಭೆ ನಡೆಸಿ ಗಮನಸೆಳೆದಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಚ್ಚರಿ ಪ್ರಶ್ನೆಯೊಂದನ್ನು ಇಟ್ಟಿದ್ದಾರೆ. ಗಂಗಾ ನದಿಯಲ್ಲಿ ಎಲ್ಲರೂ ಮುಳುಗುತ್ತಾರೆ. ಆದರೆ ಪ್ರಧಾನಿ ಮೋದಿಯ ವಿಡಿಯೋ ಮಾತ್ರ ಯಾಕೆ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ. ಇತ್ತ ಅಖಿಲೇಶ್ ಯಾದವ್ ಮತ್ತೊಂದು ಪ್ರಶ್ನೆ ಎತ್ತಿದ್ದಾರೆ. ಗಂಗಾ ನದಿಯಲ್ಲಿ ಯೋಗಿ ಆದಿತ್ಯನಾಥ್ ಮುಳುಗಿಲ್ಲ. ಗಂಗೆ ಶುಚಿಯಾಗಿಲ್ಲದ ಕಾರಣ ಯೋಗಿ ಸ್ನಾನ ಮಾಡಿಲ್ಲ ಎಂದಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more