Kashi Vishwanath ಮಾಧ್ಯಮದಲ್ಲಿ ಮೋದಿ ಗಂಗಾ ಸ್ನಾನ ವಿಡಿಯೋ ಯಾಕೆ? ಇತರರಿಗೆ ಪ್ರಾಮುಖ್ಯತೆ ಯಾಕಿಲ್ಲ? ರಾಹುಲ್ ಗಾಂಧಿ ಪ್ರಶ್ನೆ

Kashi Vishwanath ಮಾಧ್ಯಮದಲ್ಲಿ ಮೋದಿ ಗಂಗಾ ಸ್ನಾನ ವಿಡಿಯೋ ಯಾಕೆ? ಇತರರಿಗೆ ಪ್ರಾಮುಖ್ಯತೆ ಯಾಕಿಲ್ಲ? ರಾಹುಲ್ ಗಾಂಧಿ ಪ್ರಶ್ನೆ

Published : Dec 15, 2021, 12:39 AM ISTUpdated : Dec 15, 2021, 12:41 AM IST

ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಯೋಜನೆ ಉದ್ಘಾಟನೆ ಮಾಡಿದ ನರೇಂದ್ರ ಮೋದಿ ಇಂದು ಕೆಲ ಸಭೆ ನಡೆಸಿ ಗಮನಸೆಳೆದಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಚ್ಚರಿ ಪ್ರಶ್ನೆಯೊಂದನ್ನು ಇಟ್ಟಿದ್ದಾರೆ. ಗಂಗಾ ನದಿಯಲ್ಲಿ ಎಲ್ಲರೂ ಮುಳುಗುತ್ತಾರೆ. ಆದರೆ ಪ್ರಧಾನಿ ಮೋದಿಯ ವಿಡಿಯೋ ಮಾತ್ರ ಯಾಕೆ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ. ಇತ್ತ ಅಖಿಲೇಶ್ ಯಾದವ್ ಮತ್ತೊಂದು ಪ್ರಶ್ನೆ ಎತ್ತಿದ್ದಾರೆ. ಗಂಗಾ ನದಿಯಲ್ಲಿ ಯೋಗಿ ಆದಿತ್ಯನಾಥ್ ಮುಳುಗಿಲ್ಲ. ಗಂಗೆ ಶುಚಿಯಾಗಿಲ್ಲದ ಕಾರಣ ಯೋಗಿ ಸ್ನಾನ ಮಾಡಿಲ್ಲ ಎಂದಿದ್ದಾರೆ.

ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಯೋಜನೆ ಉದ್ಘಾಟನೆ ಮಾಡಿದ ನರೇಂದ್ರ ಮೋದಿ ಇಂದು ಕೆಲ ಸಭೆ ನಡೆಸಿ ಗಮನಸೆಳೆದಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಚ್ಚರಿ ಪ್ರಶ್ನೆಯೊಂದನ್ನು ಇಟ್ಟಿದ್ದಾರೆ. ಗಂಗಾ ನದಿಯಲ್ಲಿ ಎಲ್ಲರೂ ಮುಳುಗುತ್ತಾರೆ. ಆದರೆ ಪ್ರಧಾನಿ ಮೋದಿಯ ವಿಡಿಯೋ ಮಾತ್ರ ಯಾಕೆ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ. ಇತ್ತ ಅಖಿಲೇಶ್ ಯಾದವ್ ಮತ್ತೊಂದು ಪ್ರಶ್ನೆ ಎತ್ತಿದ್ದಾರೆ. ಗಂಗಾ ನದಿಯಲ್ಲಿ ಯೋಗಿ ಆದಿತ್ಯನಾಥ್ ಮುಳುಗಿಲ್ಲ. ಗಂಗೆ ಶುಚಿಯಾಗಿಲ್ಲದ ಕಾರಣ ಯೋಗಿ ಸ್ನಾನ ಮಾಡಿಲ್ಲ ಎಂದಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more