ಸಾರಿಗೆ ಮುಷ್ಕರ ಅಂತ್ಯವಾಗಲು ನಿಜವಾದ ಕಾರಣ ಏನು?  ಆ  ಒಂದು ಬೇಡಿಕೆ!

ಸಾರಿಗೆ ಮುಷ್ಕರ ಅಂತ್ಯವಾಗಲು ನಿಜವಾದ ಕಾರಣ ಏನು?  ಆ  ಒಂದು ಬೇಡಿಕೆ!

Published : Dec 14, 2020, 11:42 PM IST

ಮುಕ್ತಾಯವಾದ ಸಾರಿಗೆ ಮುಷ್ಕರ/ ನಿಟ್ಟುಸಿರು ಬಿಟ್ಟ ಪ್ರಯಾಣಿಕರು/ ಸಾರಿಗೆ ವಿಚಾರದಲ್ಲಿ ಇಷ್ಟೊಂದು ಗೊಂದಲ ಬೇಕಿತ್ತಾ/ ಯಾವ ಎಲ್ಲ ಬೇಡಿಕೆಗಳಿಗೆ ಸರ್ಕಾರ ಅಸ್ತು ಎಂದಿದೆ? 

ಬೆಂಗಳೂರು(ಡಿ. 14)  ಅಂತೂ ಇಂತೂ ದೊಡ್ಡ ಹಗ್ಗ ಜಗ್ಗಾಟದ  ನಂತರ ಕರ್ನಾಟಕದಲ್ಲಿ ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ. ಸದ್ಯಕ್ಕೆ ಇದು ಮುಗಿದಂತೆ ಕಾಣುತ್ತಿದ್ದರೂ ಕಾಣದ ಅನೇಕ ಪ್ರಶ್ನೆಗಳು ಹಾಗೆ ಉಳಿದುಕೊಂಡಿವೆ.

ನೌಕರರಿಗೆ ಸರ್ಕಾರ ನೀಡಿರುವ ಭರವಸೆಗಳು ಯಾವವು?

ಅತ್ತ ರೈತ ಪ್ರತಿಭಟನೆ ಪ್ರತಿಧ್ವನಿಸುತ್ತಿದ್ದರೆ..ಪಂಜಾನ್ ಮತ್ತು ದೆಹಲಿ ಸರ್ಕಾರದ ನಡುವೆ ಬಿಕ್ಕಟ್ಟು  ಉಂಟಾಗಿದೆ. ಇಡೀ ದಿನದ ಸುದ್ದಿಗಳ ಮೇಲೆ ಒಂದು ಝಲಕ್ ಇಲ್ಲಿದೆ.. 


 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?