'ಉಪಕಣದಲ್ಲಿ ಕಂಬಳಿ ಸಮರ,  ಮತ್ತೆ ಡೆಲ್ಟಾ ಅವಾಂತರ!

'ಉಪಕಣದಲ್ಲಿ ಕಂಬಳಿ ಸಮರ,  ಮತ್ತೆ ಡೆಲ್ಟಾ ಅವಾಂತರ!

Published : Oct 26, 2021, 11:37 PM ISTUpdated : Oct 26, 2021, 11:39 PM IST

* ಕರ್ನಾಟಕದಲ್ಲಿ ಉಪಚುನಾವಣೆಯದ್ದೇ  ಕಾವು
* 'ಉಪಕಣದಲ್ಲಿ ಕಂಬಳಿ ಸಮರ...  ಗೇಟ್ ಕೀಪರ್'
* ಜಮೀರ್ ಮತ್ತು ಎಚ್‌ಡಿಕೆ ನಡುವೆ ಮುಗಿಯದ ಸಮರ
* ಮತ್ತೆ ಕಾಡಿದ ಡೆಲ್ಟಾ ಆತಂಕ

ಬೆಂಗಳೂರು(ಅ. 26)  ವಿಪಕ್ಷ ನಾಯಕ ಸಿದ್ದರಾಮಯ್ಯ( Siddaramaiah) ಮೇಲೆ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಕೆಂಡ ಕಾರಿದ್ದಾರೆ. ಇನ್ನೊಂದು ಕಡೆ ನಳೀನ್ ಕುಮಾರ್ ಕಟೀಲ್ ಸಹ ವಾಗ್ದಾಳಿ ಮಾಡಿದ್ದಾರೆ. ಉಪಕಣದಲ್ಲಿ ಜಮೀರ್ ಅಹಮದ್ ಖಾನ್ (Zameer Ahmed Khan)ಮತ್ತು ಕುಮಾರಸ್ವಾಮಿ ನಡುವೆ ವಾಕ್  ಸಮರ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಬ್ಬರ ಮೇಲೆ ಒಬ್ಬರು ಹಳೆ ದೋಸ್ತಿಗಳು ತಿರುಗಿ ಬಿದ್ದಿದ್ದಾರೆ.

'ವಿಷ ಬೀಜ ಬಿತ್ತುವ ಕಾರ್ಯಕ್ರಮ  ತಂದಿದ್ದೆ ಸಿದ್ದರಾಮಯ್ಯ'

ಬ್ರಿಟನ್ ನಲ್ಲಿ(UK) ಕಂಡುಬಂದಿರುವ ಡೆಲ್ಟಾ (Delta coronavirus) ರೂಪಾಂತರಿ ಭಾರತಕ್ಕೂ(India) ಆತಂಕ ತಂದಿಟ್ಟಿದೆ.   ಕೊರೋನಾ ಇಳಿಕೆ ನಡುವೆ ಚೀನಾ (China) ಮತ್ತು  ಬ್ರಿಟನ್ ನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಹೊಸ ಸೂಚನೆ ಕೊಟ್ಟಿವೆ. ಹಳೆಯ ನೋಟುಗಳನ್ನು ತೋರಿಸಿ ಜನರಿಗೆ ವಂಚನೆ (Fraud) ಮಾಡುತ್ತಿದ್ದ ಗ್ಯಾಂಗ್ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ದಾಳಿ ಮಾಡಿದಾಗ ಹಳೆಯ ನೋಟುಗಳನ್ನು ಝೆರಾಕ್ಸ್ ಮಾಡಿ ಇಟ್ಟುಕೊಂಡವರನ್ನು ಸೆರೆ ಹಿಡಿಯಲಾಗಿದೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more