'ಉಪಕಣದಲ್ಲಿ ಕಂಬಳಿ ಸಮರ,  ಮತ್ತೆ ಡೆಲ್ಟಾ ಅವಾಂತರ!

'ಉಪಕಣದಲ್ಲಿ ಕಂಬಳಿ ಸಮರ,  ಮತ್ತೆ ಡೆಲ್ಟಾ ಅವಾಂತರ!

Published : Oct 26, 2021, 11:37 PM ISTUpdated : Oct 26, 2021, 11:39 PM IST

* ಕರ್ನಾಟಕದಲ್ಲಿ ಉಪಚುನಾವಣೆಯದ್ದೇ  ಕಾವು
* 'ಉಪಕಣದಲ್ಲಿ ಕಂಬಳಿ ಸಮರ...  ಗೇಟ್ ಕೀಪರ್'
* ಜಮೀರ್ ಮತ್ತು ಎಚ್‌ಡಿಕೆ ನಡುವೆ ಮುಗಿಯದ ಸಮರ
* ಮತ್ತೆ ಕಾಡಿದ ಡೆಲ್ಟಾ ಆತಂಕ

ಬೆಂಗಳೂರು(ಅ. 26)  ವಿಪಕ್ಷ ನಾಯಕ ಸಿದ್ದರಾಮಯ್ಯ( Siddaramaiah) ಮೇಲೆ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಕೆಂಡ ಕಾರಿದ್ದಾರೆ. ಇನ್ನೊಂದು ಕಡೆ ನಳೀನ್ ಕುಮಾರ್ ಕಟೀಲ್ ಸಹ ವಾಗ್ದಾಳಿ ಮಾಡಿದ್ದಾರೆ. ಉಪಕಣದಲ್ಲಿ ಜಮೀರ್ ಅಹಮದ್ ಖಾನ್ (Zameer Ahmed Khan)ಮತ್ತು ಕುಮಾರಸ್ವಾಮಿ ನಡುವೆ ವಾಕ್  ಸಮರ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಬ್ಬರ ಮೇಲೆ ಒಬ್ಬರು ಹಳೆ ದೋಸ್ತಿಗಳು ತಿರುಗಿ ಬಿದ್ದಿದ್ದಾರೆ.

'ವಿಷ ಬೀಜ ಬಿತ್ತುವ ಕಾರ್ಯಕ್ರಮ  ತಂದಿದ್ದೆ ಸಿದ್ದರಾಮಯ್ಯ'

ಬ್ರಿಟನ್ ನಲ್ಲಿ(UK) ಕಂಡುಬಂದಿರುವ ಡೆಲ್ಟಾ (Delta coronavirus) ರೂಪಾಂತರಿ ಭಾರತಕ್ಕೂ(India) ಆತಂಕ ತಂದಿಟ್ಟಿದೆ.   ಕೊರೋನಾ ಇಳಿಕೆ ನಡುವೆ ಚೀನಾ (China) ಮತ್ತು  ಬ್ರಿಟನ್ ನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಹೊಸ ಸೂಚನೆ ಕೊಟ್ಟಿವೆ. ಹಳೆಯ ನೋಟುಗಳನ್ನು ತೋರಿಸಿ ಜನರಿಗೆ ವಂಚನೆ (Fraud) ಮಾಡುತ್ತಿದ್ದ ಗ್ಯಾಂಗ್ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ದಾಳಿ ಮಾಡಿದಾಗ ಹಳೆಯ ನೋಟುಗಳನ್ನು ಝೆರಾಕ್ಸ್ ಮಾಡಿ ಇಟ್ಟುಕೊಂಡವರನ್ನು ಸೆರೆ ಹಿಡಿಯಲಾಗಿದೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more