'ಉಪಕಣದಲ್ಲಿ ಕಂಬಳಿ ಸಮರ,  ಮತ್ತೆ ಡೆಲ್ಟಾ ಅವಾಂತರ!

'ಉಪಕಣದಲ್ಲಿ ಕಂಬಳಿ ಸಮರ,  ಮತ್ತೆ ಡೆಲ್ಟಾ ಅವಾಂತರ!

Published : Oct 26, 2021, 11:37 PM ISTUpdated : Oct 26, 2021, 11:39 PM IST

* ಕರ್ನಾಟಕದಲ್ಲಿ ಉಪಚುನಾವಣೆಯದ್ದೇ  ಕಾವು
* 'ಉಪಕಣದಲ್ಲಿ ಕಂಬಳಿ ಸಮರ...  ಗೇಟ್ ಕೀಪರ್'
* ಜಮೀರ್ ಮತ್ತು ಎಚ್‌ಡಿಕೆ ನಡುವೆ ಮುಗಿಯದ ಸಮರ
* ಮತ್ತೆ ಕಾಡಿದ ಡೆಲ್ಟಾ ಆತಂಕ

ಬೆಂಗಳೂರು(ಅ. 26)  ವಿಪಕ್ಷ ನಾಯಕ ಸಿದ್ದರಾಮಯ್ಯ( Siddaramaiah) ಮೇಲೆ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಕೆಂಡ ಕಾರಿದ್ದಾರೆ. ಇನ್ನೊಂದು ಕಡೆ ನಳೀನ್ ಕುಮಾರ್ ಕಟೀಲ್ ಸಹ ವಾಗ್ದಾಳಿ ಮಾಡಿದ್ದಾರೆ. ಉಪಕಣದಲ್ಲಿ ಜಮೀರ್ ಅಹಮದ್ ಖಾನ್ (Zameer Ahmed Khan)ಮತ್ತು ಕುಮಾರಸ್ವಾಮಿ ನಡುವೆ ವಾಕ್  ಸಮರ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಬ್ಬರ ಮೇಲೆ ಒಬ್ಬರು ಹಳೆ ದೋಸ್ತಿಗಳು ತಿರುಗಿ ಬಿದ್ದಿದ್ದಾರೆ.

'ವಿಷ ಬೀಜ ಬಿತ್ತುವ ಕಾರ್ಯಕ್ರಮ  ತಂದಿದ್ದೆ ಸಿದ್ದರಾಮಯ್ಯ'

ಬ್ರಿಟನ್ ನಲ್ಲಿ(UK) ಕಂಡುಬಂದಿರುವ ಡೆಲ್ಟಾ (Delta coronavirus) ರೂಪಾಂತರಿ ಭಾರತಕ್ಕೂ(India) ಆತಂಕ ತಂದಿಟ್ಟಿದೆ.   ಕೊರೋನಾ ಇಳಿಕೆ ನಡುವೆ ಚೀನಾ (China) ಮತ್ತು  ಬ್ರಿಟನ್ ನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಹೊಸ ಸೂಚನೆ ಕೊಟ್ಟಿವೆ. ಹಳೆಯ ನೋಟುಗಳನ್ನು ತೋರಿಸಿ ಜನರಿಗೆ ವಂಚನೆ (Fraud) ಮಾಡುತ್ತಿದ್ದ ಗ್ಯಾಂಗ್ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ದಾಳಿ ಮಾಡಿದಾಗ ಹಳೆಯ ನೋಟುಗಳನ್ನು ಝೆರಾಕ್ಸ್ ಮಾಡಿ ಇಟ್ಟುಕೊಂಡವರನ್ನು ಸೆರೆ ಹಿಡಿಯಲಾಗಿದೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more