ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಯಾರ ಕೆಲಸ? ರೈತರಿಗೆ ಮಾಹಿತಿ ಕೊರತೆಯಾ?

ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಯಾರ ಕೆಲಸ? ರೈತರಿಗೆ ಮಾಹಿತಿ ಕೊರತೆಯಾ?

Published : Dec 11, 2020, 11:31 PM ISTUpdated : Dec 11, 2020, 11:32 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ/ ಕೃಷಿ ಕಾಯಿದೆ ವಿರೋಧಿಸಿ ರೈತರ ಹೋರಾಟ/ ನಿಜಕ್ಕೂ ರೈತರಿಗೆ ಮಾಹಿತಿ ತಿಳಿಸಬೇಕಾಗಿದೆಯೇ? ಪ್ರತಿಭಟನೆ ಮಾಡುತ್ತಿರುವವರ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ? 

ಬೆಂಗಳೂರು(ಡಿ. 11)  ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರು ಎಂದು ಕಾಯಂಗೊಳಿಸಬೇಕು ಎಂಬುದನ್ನು ಸೇರಿ ವಿವಿಧ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಮುಂದೆಯೂ ಮುಷ್ಕರ ನಡೆಸುವ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನೊಂದು ಕಡೆ ಸರ್ಕಾರ ಎಸ್ಮಾ ಜಾರಿಯ ಬಗ್ಗೆಯೂ ಚಿಂತನೆ ನಡೆಸಿದೆ.

ರೈತರ ಪ್ರತಿಭಟನೆ ನಡುವೆ ಶಿವಸೇನಾ ನಾಯಕನಿಂದ ಎಂಥಾ ಹೇಳಿಕೆ

ಕೃಷಿ ಕಾಯಿದೆ ತಿದ್ದುಪಡಿ, ಎಪಿಎಂಸಿ ಬಿಲ್ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರಿದಿದ್ದು ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಹಗ್ಗ ಜಗ್ಗಾಟ ಮುಂದುವರಿದಿದೆ. ಹಾಗಾದರೆ ನಿಜಕ್ಕೂ ಕೃಷಿ ಬಿಲ್ ನಲ್ಲಿ ಇರುವುದು ಏನು? ರೈತರು ತಿಳಿದುಕೊಂಡಿರುವ ತಪ್ಪು ಮಾಹಿತಿ ಏನು? 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!