ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಯಾರ ಕೆಲಸ? ರೈತರಿಗೆ ಮಾಹಿತಿ ಕೊರತೆಯಾ?

ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಯಾರ ಕೆಲಸ? ರೈತರಿಗೆ ಮಾಹಿತಿ ಕೊರತೆಯಾ?

Published : Dec 11, 2020, 11:31 PM ISTUpdated : Dec 11, 2020, 11:32 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ/ ಕೃಷಿ ಕಾಯಿದೆ ವಿರೋಧಿಸಿ ರೈತರ ಹೋರಾಟ/ ನಿಜಕ್ಕೂ ರೈತರಿಗೆ ಮಾಹಿತಿ ತಿಳಿಸಬೇಕಾಗಿದೆಯೇ? ಪ್ರತಿಭಟನೆ ಮಾಡುತ್ತಿರುವವರ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ? 

ಬೆಂಗಳೂರು(ಡಿ. 11)  ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರು ಎಂದು ಕಾಯಂಗೊಳಿಸಬೇಕು ಎಂಬುದನ್ನು ಸೇರಿ ವಿವಿಧ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಮುಂದೆಯೂ ಮುಷ್ಕರ ನಡೆಸುವ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನೊಂದು ಕಡೆ ಸರ್ಕಾರ ಎಸ್ಮಾ ಜಾರಿಯ ಬಗ್ಗೆಯೂ ಚಿಂತನೆ ನಡೆಸಿದೆ.

ರೈತರ ಪ್ರತಿಭಟನೆ ನಡುವೆ ಶಿವಸೇನಾ ನಾಯಕನಿಂದ ಎಂಥಾ ಹೇಳಿಕೆ

ಕೃಷಿ ಕಾಯಿದೆ ತಿದ್ದುಪಡಿ, ಎಪಿಎಂಸಿ ಬಿಲ್ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರಿದಿದ್ದು ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಹಗ್ಗ ಜಗ್ಗಾಟ ಮುಂದುವರಿದಿದೆ. ಹಾಗಾದರೆ ನಿಜಕ್ಕೂ ಕೃಷಿ ಬಿಲ್ ನಲ್ಲಿ ಇರುವುದು ಏನು? ರೈತರು ತಿಳಿದುಕೊಂಡಿರುವ ತಪ್ಪು ಮಾಹಿತಿ ಏನು? 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?