ದೆಹಲಿ ಗಲಭೆ ಹಿಂದಿನ ಕಾಣದ ಕೈಗಳು, ವಿಶ್ವನಾಥ್‌ ಮುಂದಿನ ಹಾದಿ.. ನ್ಯೂಸ್ ಅವರ್

ದೆಹಲಿ ಗಲಭೆ ಹಿಂದಿನ ಕಾಣದ ಕೈಗಳು, ವಿಶ್ವನಾಥ್‌ ಮುಂದಿನ ಹಾದಿ.. ನ್ಯೂಸ್ ಅವರ್

Published : Jan 28, 2021, 11:49 PM IST

ಸುಪ್ರೀಂ ಕೋರ್ಟ್ ಮುಖ್ಯನಾಯಮೂರ್ತಿಗೆ ಪತ್ರ ಬರೆದ ಸಿಖ್ ಫಾರ್ ಜಸ್ಟೀಸ್ ಪತ್ರ!/ಖಾಸಗಿ ಶಾಲೆ ಶುಲ್ಕ ನಿಗದಿ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ/ ಗಣರಾಜ್ಯದ ದಿನ ಕೆಂಪುಕೋಟೆ ಕರಾಳ, ಯಾರು ಈ ದೀಪ್ ಸಿಧು?/ ಪೊಲಿಟಿಕಲ್ ಸುಸೈಡ್; ಎಚ್‌.ವಿಶ್ವನಾಥ್ ಇಂದಿನ ಸ್ಥಿತಿ/ ಎಲ್ಲ ಸುದ್ದಿಗಳು 

ನವದೆಹಲಿ(ಜ. 28) ದೆಹಲಿಯಲ್ಲಿ ನಡೆದ ಕರಾಳ ಘಟನೆ ನಂತರ ಒಂದೊಂದೆ ಮುಖಗಳ ಅನಾವರಣ ಆಗುತ್ತಿದೆ. ಕರ್ನಾಟಕದಲ್ಲಿ ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಇನ್ನು ಕಾಲ ಬಂದಿಲ್ಲ.

ಡೆಲ್ಲಿ ಗಲಭೆ; ಸುಳ್ಳು ಸುದ್ದಿ ಬಿತ್ತಿದ ರಾಜ್‌ದೀಪ್, ತರೂರ್‌ಗೆ ಸಂಕಷ್ಟ

ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಕಾರಣ ಎಚ್‌.ವಿಶ್ವನಾಥ್ ಮಂತ್ರಿ ಭಾಗ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪೆಟ್ರೋಲ್ ದರ ರಾಜಸ್ಥಾನದಲ್ಲಿ ಶತಕ ಬಾರಿಸಿ ಮುಂದೆ ಸಾಗುತ್ತಿದೆ.. ಎಲ್ಲ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?