ದೆಹಲಿ ಗಲಭೆ ಹಿಂದಿನ ಕಾಣದ ಕೈಗಳು, ವಿಶ್ವನಾಥ್‌ ಮುಂದಿನ ಹಾದಿ.. ನ್ಯೂಸ್ ಅವರ್

ದೆಹಲಿ ಗಲಭೆ ಹಿಂದಿನ ಕಾಣದ ಕೈಗಳು, ವಿಶ್ವನಾಥ್‌ ಮುಂದಿನ ಹಾದಿ.. ನ್ಯೂಸ್ ಅವರ್

Published : Jan 28, 2021, 11:49 PM IST

ಸುಪ್ರೀಂ ಕೋರ್ಟ್ ಮುಖ್ಯನಾಯಮೂರ್ತಿಗೆ ಪತ್ರ ಬರೆದ ಸಿಖ್ ಫಾರ್ ಜಸ್ಟೀಸ್ ಪತ್ರ!/ಖಾಸಗಿ ಶಾಲೆ ಶುಲ್ಕ ನಿಗದಿ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ/ ಗಣರಾಜ್ಯದ ದಿನ ಕೆಂಪುಕೋಟೆ ಕರಾಳ, ಯಾರು ಈ ದೀಪ್ ಸಿಧು?/ ಪೊಲಿಟಿಕಲ್ ಸುಸೈಡ್; ಎಚ್‌.ವಿಶ್ವನಾಥ್ ಇಂದಿನ ಸ್ಥಿತಿ/ ಎಲ್ಲ ಸುದ್ದಿಗಳು 

ನವದೆಹಲಿ(ಜ. 28) ದೆಹಲಿಯಲ್ಲಿ ನಡೆದ ಕರಾಳ ಘಟನೆ ನಂತರ ಒಂದೊಂದೆ ಮುಖಗಳ ಅನಾವರಣ ಆಗುತ್ತಿದೆ. ಕರ್ನಾಟಕದಲ್ಲಿ ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಇನ್ನು ಕಾಲ ಬಂದಿಲ್ಲ.

ಡೆಲ್ಲಿ ಗಲಭೆ; ಸುಳ್ಳು ಸುದ್ದಿ ಬಿತ್ತಿದ ರಾಜ್‌ದೀಪ್, ತರೂರ್‌ಗೆ ಸಂಕಷ್ಟ

ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಕಾರಣ ಎಚ್‌.ವಿಶ್ವನಾಥ್ ಮಂತ್ರಿ ಭಾಗ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪೆಟ್ರೋಲ್ ದರ ರಾಜಸ್ಥಾನದಲ್ಲಿ ಶತಕ ಬಾರಿಸಿ ಮುಂದೆ ಸಾಗುತ್ತಿದೆ.. ಎಲ್ಲ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?