ದೆಹಲಿ ಗಲಭೆ ಹಿಂದಿನ ಕಾಣದ ಕೈಗಳು, ವಿಶ್ವನಾಥ್‌ ಮುಂದಿನ ಹಾದಿ.. ನ್ಯೂಸ್ ಅವರ್

ದೆಹಲಿ ಗಲಭೆ ಹಿಂದಿನ ಕಾಣದ ಕೈಗಳು, ವಿಶ್ವನಾಥ್‌ ಮುಂದಿನ ಹಾದಿ.. ನ್ಯೂಸ್ ಅವರ್

Published : Jan 28, 2021, 11:49 PM IST

ಸುಪ್ರೀಂ ಕೋರ್ಟ್ ಮುಖ್ಯನಾಯಮೂರ್ತಿಗೆ ಪತ್ರ ಬರೆದ ಸಿಖ್ ಫಾರ್ ಜಸ್ಟೀಸ್ ಪತ್ರ!/ಖಾಸಗಿ ಶಾಲೆ ಶುಲ್ಕ ನಿಗದಿ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ/ ಗಣರಾಜ್ಯದ ದಿನ ಕೆಂಪುಕೋಟೆ ಕರಾಳ, ಯಾರು ಈ ದೀಪ್ ಸಿಧು?/ ಪೊಲಿಟಿಕಲ್ ಸುಸೈಡ್; ಎಚ್‌.ವಿಶ್ವನಾಥ್ ಇಂದಿನ ಸ್ಥಿತಿ/ ಎಲ್ಲ ಸುದ್ದಿಗಳು 

ನವದೆಹಲಿ(ಜ. 28) ದೆಹಲಿಯಲ್ಲಿ ನಡೆದ ಕರಾಳ ಘಟನೆ ನಂತರ ಒಂದೊಂದೆ ಮುಖಗಳ ಅನಾವರಣ ಆಗುತ್ತಿದೆ. ಕರ್ನಾಟಕದಲ್ಲಿ ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಇನ್ನು ಕಾಲ ಬಂದಿಲ್ಲ.

ಡೆಲ್ಲಿ ಗಲಭೆ; ಸುಳ್ಳು ಸುದ್ದಿ ಬಿತ್ತಿದ ರಾಜ್‌ದೀಪ್, ತರೂರ್‌ಗೆ ಸಂಕಷ್ಟ

ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಕಾರಣ ಎಚ್‌.ವಿಶ್ವನಾಥ್ ಮಂತ್ರಿ ಭಾಗ್ಯ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪೆಟ್ರೋಲ್ ದರ ರಾಜಸ್ಥಾನದಲ್ಲಿ ಶತಕ ಬಾರಿಸಿ ಮುಂದೆ ಸಾಗುತ್ತಿದೆ.. ಎಲ್ಲ ಸುದ್ದಿಗಳು ನ್ಯೂಸ್ ಅವರ್ ನಲ್ಲಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?