News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ  ಕೊರೋನಾ ಸ್ಫೋಟ

News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ ಕೊರೋನಾ ಸ್ಫೋಟ

Published : Jan 11, 2022, 11:42 PM ISTUpdated : Jan 11, 2022, 11:43 PM IST

* ಕೊರೋನಾ ನಿಯಮ ಇಲ್ಲಿ ಲೆಕ್ಕಕ್ಕೆ ಬರುವುದಿಲ್ಲ
* ಕಾಂಗ್ರೆಸ್ ಪಾದಯಾತ್ರೆ ಬಲು ಜೋರು
* ಎಲ್ಲಾ ಜಿಲ್ಲೆಗಳಲ್ಲಿಯೂ ಏರಿಕೆ ಕಾಣುತ್ತಿರುವ ಕೊರೋನಾ
* ಪಾದಯಾತ್ರೆಯಲ್ಲಿಯೂ ಸೋಂಕು ಸ್ಫೋಟ

ಕೋವಿಡ್ ನಿಯಮ (Coeronavirus) ಉಲ್ಲಂಘಿಸಿ ನಡೆಯುತ್ತಿರುವ ಕಾಂಗ್ರೆಸ್ ನ (Congress) ಮೇಕೆದಾಟು (Mekedatu Padayatra) ಪಾದಯಾತ್ರೆ ವಿರುದ್ಧ ಮತ್ತೊಂದು ಎಫ್ ಐಆರ್ (FIR)ದಾಖಲಾಗಿದೆ. ಸೋಮವಾರ 30 ಮಂದಿ ಹಾಗೂ ಮಂಗಳವಾರ 41 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆಯ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

Karnataka Covid Guidelines ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್,

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರಥ್ಯದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಕರೋನಾವೈರಸ್ ದೊಡ್ಡ ಶಾಕ್ ನೀಡಿದೆ. ಯಾತ್ರೆಗೆ ಹೋದವರಲ್ಲಿ ಬಹುತೇಕರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇಂದು ಮೂವರು ನಾಯಕರಿಗೆ ಸೋಂಕು ತಗುಲಿದೆ. ಕರ್ನಾಟಕವನ್ನು ಕರೋನಾ ಇನ್ನಿಲ್ಲದಂತೆ ಬಾಧಿಸುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರದಲ್ಲಿ ಏರಿಕೆ ಕಾಣುತ್ತಿದೆ. ಬೆಂಗಳೂರು ಮಾತ್ರವಲ್ಲದೆ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲೂ ಕರೋನಾ ಆತಂಕ ಹೆಚ್ಚಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more