News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ  ಕೊರೋನಾ ಸ್ಫೋಟ

News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ ಕೊರೋನಾ ಸ್ಫೋಟ

Published : Jan 11, 2022, 11:42 PM ISTUpdated : Jan 11, 2022, 11:43 PM IST

* ಕೊರೋನಾ ನಿಯಮ ಇಲ್ಲಿ ಲೆಕ್ಕಕ್ಕೆ ಬರುವುದಿಲ್ಲ
* ಕಾಂಗ್ರೆಸ್ ಪಾದಯಾತ್ರೆ ಬಲು ಜೋರು
* ಎಲ್ಲಾ ಜಿಲ್ಲೆಗಳಲ್ಲಿಯೂ ಏರಿಕೆ ಕಾಣುತ್ತಿರುವ ಕೊರೋನಾ
* ಪಾದಯಾತ್ರೆಯಲ್ಲಿಯೂ ಸೋಂಕು ಸ್ಫೋಟ

ಕೋವಿಡ್ ನಿಯಮ (Coeronavirus) ಉಲ್ಲಂಘಿಸಿ ನಡೆಯುತ್ತಿರುವ ಕಾಂಗ್ರೆಸ್ ನ (Congress) ಮೇಕೆದಾಟು (Mekedatu Padayatra) ಪಾದಯಾತ್ರೆ ವಿರುದ್ಧ ಮತ್ತೊಂದು ಎಫ್ ಐಆರ್ (FIR)ದಾಖಲಾಗಿದೆ. ಸೋಮವಾರ 30 ಮಂದಿ ಹಾಗೂ ಮಂಗಳವಾರ 41 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆಯ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

Karnataka Covid Guidelines ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್,

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರಥ್ಯದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಕರೋನಾವೈರಸ್ ದೊಡ್ಡ ಶಾಕ್ ನೀಡಿದೆ. ಯಾತ್ರೆಗೆ ಹೋದವರಲ್ಲಿ ಬಹುತೇಕರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇಂದು ಮೂವರು ನಾಯಕರಿಗೆ ಸೋಂಕು ತಗುಲಿದೆ. ಕರ್ನಾಟಕವನ್ನು ಕರೋನಾ ಇನ್ನಿಲ್ಲದಂತೆ ಬಾಧಿಸುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರದಲ್ಲಿ ಏರಿಕೆ ಕಾಣುತ್ತಿದೆ. ಬೆಂಗಳೂರು ಮಾತ್ರವಲ್ಲದೆ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲೂ ಕರೋನಾ ಆತಂಕ ಹೆಚ್ಚಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more