News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ  ಕೊರೋನಾ ಸ್ಫೋಟ

News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ ಕೊರೋನಾ ಸ್ಫೋಟ

Published : Jan 11, 2022, 11:42 PM ISTUpdated : Jan 11, 2022, 11:43 PM IST

* ಕೊರೋನಾ ನಿಯಮ ಇಲ್ಲಿ ಲೆಕ್ಕಕ್ಕೆ ಬರುವುದಿಲ್ಲ
* ಕಾಂಗ್ರೆಸ್ ಪಾದಯಾತ್ರೆ ಬಲು ಜೋರು
* ಎಲ್ಲಾ ಜಿಲ್ಲೆಗಳಲ್ಲಿಯೂ ಏರಿಕೆ ಕಾಣುತ್ತಿರುವ ಕೊರೋನಾ
* ಪಾದಯಾತ್ರೆಯಲ್ಲಿಯೂ ಸೋಂಕು ಸ್ಫೋಟ

ಕೋವಿಡ್ ನಿಯಮ (Coeronavirus) ಉಲ್ಲಂಘಿಸಿ ನಡೆಯುತ್ತಿರುವ ಕಾಂಗ್ರೆಸ್ ನ (Congress) ಮೇಕೆದಾಟು (Mekedatu Padayatra) ಪಾದಯಾತ್ರೆ ವಿರುದ್ಧ ಮತ್ತೊಂದು ಎಫ್ ಐಆರ್ (FIR)ದಾಖಲಾಗಿದೆ. ಸೋಮವಾರ 30 ಮಂದಿ ಹಾಗೂ ಮಂಗಳವಾರ 41 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆಯ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

Karnataka Covid Guidelines ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್,

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರಥ್ಯದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಕರೋನಾವೈರಸ್ ದೊಡ್ಡ ಶಾಕ್ ನೀಡಿದೆ. ಯಾತ್ರೆಗೆ ಹೋದವರಲ್ಲಿ ಬಹುತೇಕರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇಂದು ಮೂವರು ನಾಯಕರಿಗೆ ಸೋಂಕು ತಗುಲಿದೆ. ಕರ್ನಾಟಕವನ್ನು ಕರೋನಾ ಇನ್ನಿಲ್ಲದಂತೆ ಬಾಧಿಸುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರದಲ್ಲಿ ಏರಿಕೆ ಕಾಣುತ್ತಿದೆ. ಬೆಂಗಳೂರು ಮಾತ್ರವಲ್ಲದೆ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲೂ ಕರೋನಾ ಆತಂಕ ಹೆಚ್ಚಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more