News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ  ಕೊರೋನಾ ಸ್ಫೋಟ

News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ ಕೊರೋನಾ ಸ್ಫೋಟ

Published : Jan 11, 2022, 11:42 PM ISTUpdated : Jan 11, 2022, 11:43 PM IST

* ಕೊರೋನಾ ನಿಯಮ ಇಲ್ಲಿ ಲೆಕ್ಕಕ್ಕೆ ಬರುವುದಿಲ್ಲ
* ಕಾಂಗ್ರೆಸ್ ಪಾದಯಾತ್ರೆ ಬಲು ಜೋರು
* ಎಲ್ಲಾ ಜಿಲ್ಲೆಗಳಲ್ಲಿಯೂ ಏರಿಕೆ ಕಾಣುತ್ತಿರುವ ಕೊರೋನಾ
* ಪಾದಯಾತ್ರೆಯಲ್ಲಿಯೂ ಸೋಂಕು ಸ್ಫೋಟ

ಕೋವಿಡ್ ನಿಯಮ (Coeronavirus) ಉಲ್ಲಂಘಿಸಿ ನಡೆಯುತ್ತಿರುವ ಕಾಂಗ್ರೆಸ್ ನ (Congress) ಮೇಕೆದಾಟು (Mekedatu Padayatra) ಪಾದಯಾತ್ರೆ ವಿರುದ್ಧ ಮತ್ತೊಂದು ಎಫ್ ಐಆರ್ (FIR)ದಾಖಲಾಗಿದೆ. ಸೋಮವಾರ 30 ಮಂದಿ ಹಾಗೂ ಮಂಗಳವಾರ 41 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆಯ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

Karnataka Covid Guidelines ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್,

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರಥ್ಯದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಕರೋನಾವೈರಸ್ ದೊಡ್ಡ ಶಾಕ್ ನೀಡಿದೆ. ಯಾತ್ರೆಗೆ ಹೋದವರಲ್ಲಿ ಬಹುತೇಕರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇಂದು ಮೂವರು ನಾಯಕರಿಗೆ ಸೋಂಕು ತಗುಲಿದೆ. ಕರ್ನಾಟಕವನ್ನು ಕರೋನಾ ಇನ್ನಿಲ್ಲದಂತೆ ಬಾಧಿಸುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರದಲ್ಲಿ ಏರಿಕೆ ಕಾಣುತ್ತಿದೆ. ಬೆಂಗಳೂರು ಮಾತ್ರವಲ್ಲದೆ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲೂ ಕರೋನಾ ಆತಂಕ ಹೆಚ್ಚಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more