News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ  ಕೊರೋನಾ ಸ್ಫೋಟ

News Hour: ಮೇಕೆದಾಟು ಯಾತ್ರೆ ಮೇಲೆ ಕಾನೂನು ಪ್ರಹಾರ, ಜಿಲ್ಲೆಗಳಲ್ಲಿಯೂ ಕೊರೋನಾ ಸ್ಫೋಟ

Published : Jan 11, 2022, 11:42 PM ISTUpdated : Jan 11, 2022, 11:43 PM IST

* ಕೊರೋನಾ ನಿಯಮ ಇಲ್ಲಿ ಲೆಕ್ಕಕ್ಕೆ ಬರುವುದಿಲ್ಲ
* ಕಾಂಗ್ರೆಸ್ ಪಾದಯಾತ್ರೆ ಬಲು ಜೋರು
* ಎಲ್ಲಾ ಜಿಲ್ಲೆಗಳಲ್ಲಿಯೂ ಏರಿಕೆ ಕಾಣುತ್ತಿರುವ ಕೊರೋನಾ
* ಪಾದಯಾತ್ರೆಯಲ್ಲಿಯೂ ಸೋಂಕು ಸ್ಫೋಟ

ಕೋವಿಡ್ ನಿಯಮ (Coeronavirus) ಉಲ್ಲಂಘಿಸಿ ನಡೆಯುತ್ತಿರುವ ಕಾಂಗ್ರೆಸ್ ನ (Congress) ಮೇಕೆದಾಟು (Mekedatu Padayatra) ಪಾದಯಾತ್ರೆ ವಿರುದ್ಧ ಮತ್ತೊಂದು ಎಫ್ ಐಆರ್ (FIR)ದಾಖಲಾಗಿದೆ. ಸೋಮವಾರ 30 ಮಂದಿ ಹಾಗೂ ಮಂಗಳವಾರ 41 ಮಂದಿಯ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆಯ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ.

Karnataka Covid Guidelines ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್,

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾರಥ್ಯದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಕರೋನಾವೈರಸ್ ದೊಡ್ಡ ಶಾಕ್ ನೀಡಿದೆ. ಯಾತ್ರೆಗೆ ಹೋದವರಲ್ಲಿ ಬಹುತೇಕರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇಂದು ಮೂವರು ನಾಯಕರಿಗೆ ಸೋಂಕು ತಗುಲಿದೆ. ಕರ್ನಾಟಕವನ್ನು ಕರೋನಾ ಇನ್ನಿಲ್ಲದಂತೆ ಬಾಧಿಸುತ್ತಿದೆ. ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರದಲ್ಲಿ ಏರಿಕೆ ಕಾಣುತ್ತಿದೆ. ಬೆಂಗಳೂರು ಮಾತ್ರವಲ್ಲದೆ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲೂ ಕರೋನಾ ಆತಂಕ ಹೆಚ್ಚಾಗಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more