News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

Published : Mar 22, 2022, 11:58 PM IST

* ಕಾಲು ಕೆರೆದು ಬರುತ್ತಿರುವ ತಮಿಳುನಾಡನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ
*ತಮಿಳುನಾಡು ಕ್ಯಾತೆಗೆ ಎಚ್‌ಡಿಕೆ ಕೊಟ್ಟ ಉತ್ತರ
* ಪಂಚ ರಾಜ್ಯ ಫಲಿತಾಂಶದ ನಂತರ ಮತ್ತೆ ಪೆಟ್ರೋಲ್  ದರ ಏರಿಕೆ
*ಮಂಗಳೂರಿನಲ್ಲಿ ಹಿಜಾಬ್ VS ಹಿಂದು

ಬೆಂಗಳೂರು(ಮಾ. 22)  ಕರ್ನಾಟಕದ (Karnataka) ಮೇಕೆದಾಟು (Mekedatu) ಯೋಜನೆ ವಿರೋಧಿಸಿ ತಮಿಳುನಾಡು (Tamilnadu) ಅಲ್ಲಿನ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಂಡಿದ್ದನ್ನು ಇಲ್ಲಿಯ ನಾಯಕರು (Karnataka Leaders) ತೀವ್ರವಾಗಿ ವಿರೋಧಿಸಿದ್ದಾರೆ. ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಟ ಮಾಡೋಣ ಎಂದು  ಸಿಎಂ ಬೊಮ್ಮಾಯಿ ಕರೆ ಕೊಟ್ಟಿದ್ದಾರೆ. . ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಲಹೆ ನೀಡಿದ್ದಾರೆ.

ಹೈಕೋರ್ಟ್ (High Court) ಹಿಜಾಬ್ ಗೆ ಸಂಬಂಧಿಸಿ ನೀಡಿದ್ದ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಬಂದ್ ಮಾಡಿದ್ದವು. ಈಗ ಹಿಂದು ಸಂಘಟನೆಗಳಿಂದ ಅದಕ್ಕೆ ಪ್ರತಿಕ್ರಿಯೆ ಸಿಗುತ್ತಿದೆ. ನಾಲ್ಕುವರೆ ತಿಂಗಳ ನಂತರ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿದೆ. ಈ ಬಗ್ಗೆ ಕರ್ನಾಟಕ ವಿಧಾನಸಭೆಯಲ್ಲಿಯೂ ಚರ್ಚೆಯಾಗಿದೆ.

 

 

 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more