News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

Published : Mar 22, 2022, 11:58 PM IST

* ಕಾಲು ಕೆರೆದು ಬರುತ್ತಿರುವ ತಮಿಳುನಾಡನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ
*ತಮಿಳುನಾಡು ಕ್ಯಾತೆಗೆ ಎಚ್‌ಡಿಕೆ ಕೊಟ್ಟ ಉತ್ತರ
* ಪಂಚ ರಾಜ್ಯ ಫಲಿತಾಂಶದ ನಂತರ ಮತ್ತೆ ಪೆಟ್ರೋಲ್  ದರ ಏರಿಕೆ
*ಮಂಗಳೂರಿನಲ್ಲಿ ಹಿಜಾಬ್ VS ಹಿಂದು

ಬೆಂಗಳೂರು(ಮಾ. 22)  ಕರ್ನಾಟಕದ (Karnataka) ಮೇಕೆದಾಟು (Mekedatu) ಯೋಜನೆ ವಿರೋಧಿಸಿ ತಮಿಳುನಾಡು (Tamilnadu) ಅಲ್ಲಿನ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಂಡಿದ್ದನ್ನು ಇಲ್ಲಿಯ ನಾಯಕರು (Karnataka Leaders) ತೀವ್ರವಾಗಿ ವಿರೋಧಿಸಿದ್ದಾರೆ. ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಟ ಮಾಡೋಣ ಎಂದು  ಸಿಎಂ ಬೊಮ್ಮಾಯಿ ಕರೆ ಕೊಟ್ಟಿದ್ದಾರೆ. . ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಲಹೆ ನೀಡಿದ್ದಾರೆ.

ಹೈಕೋರ್ಟ್ (High Court) ಹಿಜಾಬ್ ಗೆ ಸಂಬಂಧಿಸಿ ನೀಡಿದ್ದ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಬಂದ್ ಮಾಡಿದ್ದವು. ಈಗ ಹಿಂದು ಸಂಘಟನೆಗಳಿಂದ ಅದಕ್ಕೆ ಪ್ರತಿಕ್ರಿಯೆ ಸಿಗುತ್ತಿದೆ. ನಾಲ್ಕುವರೆ ತಿಂಗಳ ನಂತರ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿದೆ. ಈ ಬಗ್ಗೆ ಕರ್ನಾಟಕ ವಿಧಾನಸಭೆಯಲ್ಲಿಯೂ ಚರ್ಚೆಯಾಗಿದೆ.

 

 

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more